ವೈಭವದ ಕರಾವಳಿ ಉತ್ಸವ: ವಸ್ತು ಪ್ರದರ್ಶನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಚಾಲನೆ

Saturday, December 22nd, 2018
gurukiran

ಮಂಗಳೂರು: ದ‌.ಕ. ಜಿಲ್ಲಾಡಳಿತದ ವತಿಯಿಂದ ನಡೆಯುವ ವೈಭವದ ಕರಾವಳಿ ಉತ್ಸವದ ವಸ್ತು ಪ್ರದರ್ಶನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಅಂದರೆ ಎಲ್ಲರಿಗೂ ಎಲ್ಲರ ಪರಿಚಯ ಇರುತ್ತದೆ. ಎಲ್ಲರಿಂದಲೂ ಸಹಾಯ ಕೇಳುತ್ತಾರೆ. ಸಹಾಯ ಮಾಡುತ್ತಾರೆ. ಸಚಿವ ಯು.ಟಿ. ಖಾದರ್ ಮತ್ತು ನಾನು ಶಾಲೆಗೆ ಒಟ್ಟಿಗೆ ಹೋಗುತ್ತಿದ್ದೆವು. ಮೇಯರ್ ಭಾಸ್ಕರ ಕೆ. ನಮ್ಮ ಊರಿನವರು. ನಾವು ಯಾವಾಗಲೂ ಜೊತೆಗಿರುತ್ತಿದ್ದೆವು. ಮನೋಹರ ಪ್ರಸಾದ್ ಅವರು ನನ್ನ ಮೊದಲ ಸಿನಿಮಾ ಬದ್ಕೊಂಜಿ ಕಬಿತೆಗೆ ಅವರೇ ಮುಹೂರ್ತ […]

ಬಜರಂಗ ದಳ ಕಾರ್ಯಕರ್ತರಿಗೆ 4 ಲಕ್ಷ ರೂ. ನಗದು ನೀಡಿದ ಸಚಿವ ಜಮೀರ್ ಅಹ್ಮದ್

Thursday, October 11th, 2018
zameer

ಮಂಗಳೂರು: ಕೊಡಗು ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ನಾಲ್ವರು ಬಜರಂಗದಳ ಕಾರ್ಯಕರ್ತರಿಗೆ ಸಚಿವ ಜಮೀರ್ ಅಹ್ಮದ್ ತಮ್ಮ ಸ್ವಂತ 4 ಲಕ್ಷ ರೂ. ನಗದು ನೀಡಿ ಅಭಿನಂದಿಸಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆ ದ.ಕ. ಇದರ ವತಿಯಿಂದ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಕಚೇರಿಗಳ ಸಂಕೀರ್ಣ ಮಾಪನ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಜಮೀರ್ ಅಹ್ಮದ್ ಈ ನಗದು ಕೊಡುಗೆಯನ್ನು ನೀಡಿದರು. ಈ ಸಂದರ್ಭ ಸಚಿವ ಜಮೀರ್ ಅಹ್ಮದ್ ಮಾತನಾಡಿ, ಇತ್ತೀಚೆಗೆ ಕೊಡಗಿನಲ್ಲಿ ನಡೆದ ಪ್ರಕೃತಿ […]

ಕುಲಶೇಖರ ಶ್ರೀ ಧರ್ಮಶಾಸ್ರ ಮಂದಿರದಿಂದ ಮೇಯರ್ ಭಾಸ್ಕರ ಕೆ.ರವರಿಗೆ ಸನ್ಮಾನ

Tuesday, March 13th, 2018
mayor-baskar-moily

ಮಂಗಳೂರು: ಕುಲಶೇಖರ ಜ್ಯೋತಿ ನಗರದ ಶ್ರೀ ಧರ್ಮಶಾಸ್ರ ಮಂದಿರ ಟ್ರಸ್ಟ್ ವತಿಯಿಂದ ಮಂಗಳೂರು ಮಹಾನಗರಪಾಲಿಕೆಯ ನೂತನ ಮೇಯರ್ ಶ್ರೀ ಭಾಸ್ಕರ್ ಕೆ.ರವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಮಂದಿರದ ಅಧ್ಯಕ್ಷರಾದ ನ್ಯಾಯವಾದಿ ಶ್ರೀ ರಾಮ್‌ಪ್ರಸಾದ್‌ರವರು ಮಾತನಾಡಿ ಭಾಸ್ಕರವಣ್ಣನವರು ಕಳೆದ 10 ವರ್ಷಗಳಿಂದ ಮಂದಿರದ ಗೌರವ ಸಲಹೆಗಾರರಾಗಿ ಮಂದಿರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿರುತ್ತಾರೆ. ಪದವು ವಾರ್ಡ್‌ನಲ್ಲಿ ಸತತ ಮೂರನೇ ಬಾರಿಗೆ ದಾಖಲೆ ಮತಗಳ ಅಂತರದಿಂದ ಕಾರ್ಪೋರೇಟರ್ ಆಗಿ ಆಯ್ಕೆಯಾಗಿ ನಿರಂತರ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಪ್ರಿಯರಾಗಿದ್ದು ಇದೀಗ ಮೇಯರ್ ಆಗಿರುವುದು ಅತ್ಯಂತ ಸಂತಸದ ವಿಚಾರ […]