ಋಣಮುಕ್ತ ಹೋರಾಟ ಸಮಿತಿಯಿಂದ ಸಂಸದರ ಭೇಟಿ

Monday, December 16th, 2019
nalin

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಋಣಮುಕ್ತ ಹೋರಾಟ ಸಮಿತಿಯ ವತಿಯಿಂದ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶ್ರೀ ನಳಿನ್ ಕುಮಾರ್ ಕಟೀಲುರವರಿಗೆ ಮೈಕ್ರೋಫೈನಾನ್ಸ್ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಸಂಸದರು ಈ ಬಗ್ಗೆ ಸರಕಾರದ ಗಮನಸೆಳೆಯುವುದಾಗಿ ಭರವಸೆ ನೀಡಿದರು ಮತ್ತು ಮೈಕ್ರೋ ಫೈನಾನ್ಸ್ ಗಳ ದಬ್ಬಾಳಿಕೆಗಳ ವಿರುದ್ಧ ನಾನೂ ಧ್ವನಿ ಎತ್ತಲಿದ್ದೇನೆ ಮತ್ತು ಉಡುಪಿಯಲ್ಲಿ ನಡೆಯುವ ಬ್ರಹತ್ ಪ್ರತಿಭಟನೆಯಲ್ಲಿ ನಾನೂ ಭಾಗವಹಿಸಲಿದ್ದೇನೆ […]