ನರಿಂಗಾನ ಗ್ರಾಮದ ಮರೀಕಳದ ಕಸಾಯಿಖಾನೆಗೆ ಅಕ್ರಮ ದನ ಸಾಗಾಟ, ಒಬ್ಬ ಆರೋಪಿಯನ್ನು ಬಿಟ್ಟ ಪೊಲೀಸರು – ಬಜರಂಗದಳ ಖಂಡನೆ

Friday, September 17th, 2021
Marikkala

ಮಂಗಳೂರು :  ಮುಡಿಪು ಸಮೀಪದ ನರಿಂಗಾನ ಗ್ರಾಮದ ಮೊಂಟೆಪದವು ಸರಕಾರೀ ಶಾಲೆ ಸಮೀಪ ದ ಮರೀಕಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ದನಗಳನ್ನು ಹಾಗು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು ಕಾಣದ ಕೈಗಳ ಪ್ರಭಾವದಿಂದ ಒಬ್ಬ ಆರೋಪಿಯನ್ನು ಕೇಸು ದಾಖಲಿಸದೆ ಬಿಟ್ಟಿರುವ ಪೊಲೀಸ್ ಇಲಾಖೆಯ ಈ ಕೃತ್ಯ ಖಂಡನೀಯ ಎಂದು ಬಜರಂಗದಳ  ಹೇಳಿದೆ. ನರಿಂಗಾನ ಗ್ರಾಮದ ಮರೀಕಳದಲ್ಲಿ ನಿರಂತರವಾಗಿ ದನಗಳನ್ನು ವಧೆಗೋಸ್ಕರ ಪಿಕ್ ಅಪ್ ವಾಹನ ಸಂಖ್ಯೆ KA 18 8539 ದಲ್ಲಿ ಕಾನೂನು ಬಾಹಿರವಾಗಿ ಸಾಗಿಸುತ್ತಿರುವ ಮಾಹಿತಿ ಪ್ರಕಾರ ಈ ವಾಹನದಲ್ಲಿ […]