ಜೆಸಿಂತಾ ಆತ್ಮಕ್ಕೆ ಶಾಂತಿ ಕೋರಿ ನಗರದಲ್ಲಿ ಇಂದು ಮೊಂಬತ್ತಿ ಮೆರವಣಿಗೆ

Wednesday, December 12th, 2012
Jacintha Saldanha

ಮಂಗಳೂರು :ಲಂಡನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮೂಲದ ನರ್ಸ್ ಜೆಸಿಂತಾ ಸಲ್ದಾನ ಅವರ ಆತ್ಮಕ್ಕೆ ಶಾಂತಿಕೋರಿ ಇಂದು ಮಂಗಳೂರಿನಲ್ಲಿ ಮೊಂಬತ್ತಿ ಮೆರವಣಿಗೆ ಹಾಗೂ ಸಂತಾಪ ಸಭೆ ಆಯೋಜಿಸಲಾಗಿದೆ. ನಗರದ ವೆಲೆನ್ಸಿಯಾ ವೃತ್ತದಿಂದ ಬೆಂದೂರುವೆಲ್‌ವರೆಗೆ ಸಂಜೆ 6.30ಕ್ಕೆ ಮೊಂಬತ್ತಿ ಮೆರವಣಿಗೆ ನಡೆಯಲಿದ್ದು ಬಳಿಕ ಅಲ್ಲಿ ಸಂತಾಪ ಸಭೆ ಜರಗಲಿದೆ ಎಂದು ಐವನ್‌ ಡಿಸೋಜ ಅವರು ತಿಳಿಸಿದ್ದಾರೆ. ಲಂಡನ್‌ನಲ್ಲಿ ನರ್ಸ್‌ ಜೆಸಿಂತಾ ಸಲ್ದಾನ ಅವರ ನಿಗೂಢ ಸಾವಿನ ಬಗ್ಗೆ ಸಮಗ್ರ ತನಿಖೆಯಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಕೇಂದ್ರ ಇಂಧನ ಮತ್ತು ನೈಸರ್ಗಿಕ […]