ಸುಳ್ಯ: ಜೋಡುಪಾಲ ದುರಂತಕ್ಕೆ ಒಂದು ವರ್ಷ; ಮೂರು ಶಾಲೆಗಳಿಗಿಲ್ಲ ಸ್ವಾತಂತ್ರ್ಯ

Friday, August 16th, 2019
Jodupaala

ಸುಳ್ಯ :  ಒಂದು ವರ್ಷದ ಹಿಂದೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಚೂರು ಚೂರಾಗಿದ್ದ ಜೋಡುಪಾಲ ಪರಿಸರವೀಗ ಶಾಂತವಾಗಿದ್ದರೂ ನಾಳೆ ಏನಾಗಬಹುದು ಎಂಬ ಆತಂಕ ಜನರಿಂದ ಇನ್ನೂ ದೂರವಾಗಿಲ್ಲ! ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜೋಡುಪಾಲದಲ್ಲಿ ಕಳೆದ ವರ್ಷದ ಆ. 16ರಂದು ಬೀಭತ್ಸ ರೂಪ ಪಡೆದು ಅನಾಹುತ ಸೃಷ್ಟಿಸಿದ್ದ ತೊರೆ ಈ ವರ್ಷ ತನ್ನ ಪಾಡಿಗೆ ತಾನು ಶಾಂತವಾಗಿ ಹರಿಯುತ್ತಿದೆ. ತೊರೆ ಸೃಷ್ಟಿಸಿದ ಭೀಕರತೆ ಛಾಯೆ ಇನ್ನೂ ಉಳಿದುಕೊಂಡಿದೆ. ಸನಿಹದ ಎರಡನೇ ಮೊಣ್ಣಂಗೇರಿ, ಕಾಲೂರು, ಹೆಬ್ಬೆಟ್ಟಗೇರಿ ಸರಕಾರಿ ಶಾಲೆಗಳಲ್ಲಿ ಈ […]