‘ಕೈ’ಹಿಡಿದ ರಸಿಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಾ ಕುಳಾಯಿ

Tuesday, March 13th, 2018
prathiba-kulai

ಮಂಗಳೂರು: ಶಾಸಕರ ನಿವಾಸದಲ್ಲಿ ಸಾರ್ವಜನಿಕವಾಗಿ ರಸಿಕತನ ತೋರಿದ ಕಾಂಗ್ರೆಸ್‌ ಮುಖಂಡನೊಬ್ಬನಿಗೆ ಮಹಿಳಾ ಕಾರ್ಪೋರೇಟರ್‌ ಹಿಗ್ಗಾಮುಗ್ಗಾ ಥಳಿಸಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಮಂಗಳೂರು ಉತ್ತರ ಶಾಸಕ ಮೊಯಿದ್ದೀನ್‌ ಬಾವಾ ಅವರ ಕಚೇರಿಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿರುವುದಾಗಿ ವರದಿಯಾಗಿದ್ದು , ಕಾಂಗ್ರೆಸ್‌ ಕಾರ್ಯದರ್ಶಿ ಅಬ್ದುಲ್‌ ಸತ್ತಾರ್‌ ಎಂಬಾತ ಕಾರ್ಪೋರೇಟರ್‌ ಕೈ ಹಿಡಿದು ಥಳಿತಕ್ಕೊಳಗಾಗಿದ್ದಾನೆ ಎಂದು ತಿಳಿದು ಬಂದಿದೆ. ಪ್ರತಿಭಾ ಅವರು ಕೈ ಹಿಡಿದ ಕೂಡಲೇ ಕೆಂಡಮಂಡಲವಾಗಿದ್ದಾರೆ ಎನ್ನಲಾಗಿದ್ದು , ಸತ್ತಾರ್‌ಗೆ ಅಟ್ಟಾಡಿಸಿಕೊಂಡು ಮನೆಯಿಂದ ಹೊರಗೆಳೆದು ಥಳಿಸಿದ್ದಾರೆ ಎಂದು ತಿಳಿದು […]

ಮಂಗಳೂರಲ್ಲಿ ಹಲ್ಲೆಗೊಳಗಾದ ಬಷೀರ್ ಸ್ಥಿತಿ ಅತ್ಯಂತ ಗಂಭೀರ

Saturday, January 6th, 2018
murdered

ಮಂಗಳೂರು: ನಗರದ ಕೊಟ್ಟಾರ ಚೌಕಿಯ ಬಳಿ ಆಗಂತುಕರಿಂದ ಹಲ್ಲೆಗೆ ಒಳಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಶೀರ್ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದಾರೆ. ದೀಪಕ್ ರಾವ್ ಕೊಲೆ ನಡೆದ ದಿನವೇ ಸಂಜೆ ವೇಳೆ ಅಂಗಡಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬಷೀರ್ ಅವರ ಮೇಲೆ ಅಗಂತುಕರು ಕತ್ತಿಗಳೊಂದಿಗೆ ದಾಳಿ ಸತತ 17 ಬಾರಿ ಅವರ ಮೇಲೆ ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತಿದ್ದ ಬಷೀರ್ ಅವರನ್ನು ಶೇಖರ್ ಮತ್ತು ರಾಹುಲ್ ಎಂಬ ಹಿಂದೂ ಯುವಕರು ಆಸ್ಪತ್ರೆಗೆ […]