ಪತ್ನಿ ಮಕ್ಕಳು ಮತಾಂತರವಾಗುವ ಆತಂಕದಿಂದ ಅವರನ್ನು ಕೊಂದು ನೇಣಿಗೆ ಶರಣಾದ ಡ್ರೈವರ್

Wednesday, December 8th, 2021
morgansgate-suicide

ಮಂಗಳೂರು : ಪತ್ನಿ ಮಕ್ಕಳು  ಮತಾಂತರವಾಗುವ ಆತಂಕದಿಂದ  ಅವರಿಗೆ  ಫ್ರೈಡ್ ರೈಸ್ ನಲ್ಲಿ ವಿಷ ಹಾಕಿ ತಿನ್ನಿಸಿ ಪತಿಯೂ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಮೊರ್ಗನ್ಸ್ ಗೇಟ್ ಗೇಟ್ ನಲ್ಲಿ ಬುಧವಾರ ನಡೆದಿದೆ. ನಾಗೇಶ್ ಶೇರಿಗುಪ್ಪಿ (30),ಆತನ ಪತ್ನಿ ವಿಜಯಲಕ್ಷ್ಮಿ( 26), ಸಪ್ನ (8) ಮತ್ತು ಸಮರ್ಥ್ (4) ಸಾವಿಗೀಡಾದವರು. ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವರಾಗಿದ್ದ ಕುಟುಂಬ ಕಳೆದ ೮ ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿತ್ತು. ನಾಗೇಶ್ ಶೇರಿಗುಪ್ಪ ಬರೆದ  ಡೆತ್ ನೋಟ್ ನಲ್ಲಿ ನೂರ್ […]

ಸಂಬಳ ಕೇಳಲು ಬಂದ ನೌಕರನ ಮೇಲೆ ಹಾರಿಸಿದ ಗುಂಡು ಮಗನಿಗೆ ತಗುಲಿ ಗಂಭೀರ

Tuesday, October 5th, 2021
vaishnavi-cargo

ಮಂಗಳೂರು : ಪಾರ್ಸೆಲ್ ಸಾಗಾಟದ  ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ.  ಸಂಸ್ಥೆಯ ನೌಕರರ ಸಂಬಳ ಕೇಳಿದ್ದಕ್ಕೆ, ಮಾಲೀಕ ಗುಂಡು ಹಾರಿಸಿದಾಗ ಅದು ಮಗನ ತಲೆಗೆ ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಮೊರ್ಗನ್ಸ್ ಗೇಟ್ ಬಳಿ ಮಂಗಳವಾರ ಸಂಜೆ ನಡೆದಿದೆ. ಸಂಬಳ ಕೇಳಲು ಬಂದ ನೌಕರನ ಮೇಲಿನ ಸಿಟ್ಟಿನಲ್ಲಿ ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ಎರಡು ಸುತ್ತು ಗುಂಡು ಹಾರಿಸಿದ್ದರು,  ಅದನ್ನು ತಡೆಯಲು ಬಂದ ತನ್ನ ಮಗನ ಮೇಲೆಯೇ ಗುಂಡು‌ ತಗುಲಿದೆ ಎನ್ನಲಾಗಿದೆ. ಕೋಷಿಷ್ಟ […]