ಮಹಾಮಾರಿ ಕೊರೋನಾ ಬಗ್ಗೆ ಮೊಹನದಾಸ ಪರಮಹಂಸ ಸ್ವಾಮೀಜಿಯವರು ನೀಡಿದ ಸಂದೇಶ – ವಿಡಿಯೋ
Tuesday, March 24th, 2020ಮಂಗಳೂರು : ಭಾರತದ ಮಹಾಜನತೆ ಮಹಾಮಾರಿ ಕೊರೋನಾದಿಂದ ತಪ್ಪಿಸಿಕೊಳ್ಳಲು ಅತೀ ಜಾಗರೂಕತೆ ವಹಿಸಿಕೊಳ್ಳುವುದು ಮುಖ್ಯ. ಚೀನಾದಲ್ಲಿ ಹುಟ್ಟಿದ ವೈರಸ್ ಈಗ ದೇಶ ವ್ಯಾಪಿಯಾಗಿ ಪಸರಿಸಿದೆ. ಭಾರತಕ್ಕೂ ಕಾಲಿಟ್ಟು ಸಾಮಾನ್ಯ ಜನರನ್ನು ಕಾಡುತ್ತಿದೆ. ಈಗ ಪ್ರತಿಯೊಬ್ಬರೂ ಯೋಚಿಸಬೇಕಾದ ಸಮಯ ಬಂದಿದೆ ಎಂದು ತನ್ನ ಸಂದೇಶದಲ್ಲಿ ಮೊಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದ್ದಾರೆ. ಸ್ವಾಮೀಜಿಯವರ ತನ್ನ ಸಂದೇಶದಲ್ಲಿ ಮನುಷ್ಯನ ಪಾಪ ಕರ್ಮಗಳು ಇಂದು ವೈರಸ್ ಮೂಲಕ ಸಾಂಕ್ರಾಮಿಕ ರೋಗವಾಗಿ ವಿಶ್ವವನ್ನೇ ವಿನಾಶದತ್ತ ಕೊಂಡೊಯ್ಯುತ್ತಿದೆ. ಗಂಡು, ಹೆಣ್ಣು ಯಾಂತ್ರಿಕ ಬದುಕಿನಲ್ಲಿ ಇಂದು ಸಂಸ್ಕಾರವನ್ನೇ ಮರೆತು […]