ಮೋದಿ ಸರ್ಕಾರದಿಂದ ಬಡವರ ಹಿತರಕ್ಷಣೆ – ನಳಿನ್‌ಕುಮಾರ್ ಕಟೀಲ್ ಹೇಳಿಕೆ

Tuesday, June 30th, 2020
Nalin Kumar Kateel

ಮಂಗಳೂರು : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ಅಂತ್ಯದವರೆಗೆ ವಿಸ್ತರಿಸುವ ಮೂಲಕ  ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಬಡವರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಒದಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ದೇಶದ ಆರ್ಥಿಕ ಚಟುವಟಿಕೆ ಬಲಪಡಿಸಲು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು ಇದೀಗ ಹಬ್ಬಗಳನ್ನು ಗಮನದಲ್ಲಿರಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಹಾಗೂ ಇತರ ಯೋಜನೆಗಳನ್ನು ದೀಪಾವಳಿ […]

ನೋಟ್ ರದ್ಧತಿ ಮೋದಿ ಸರ್ಕಾರದ ಏಕಾಏಕಿ ನಿರ್ಧಾರವಲ್ಲ : ನಿರ್ಮಲಾ ಸೀತಾರಾಮನ್

Friday, January 13th, 2017
nirmala

ಮಂಗಳೂರು : ಚೀನಿ ಉತ್ಪನ್ನಗಳನ್ನು ನಿಷೇಧಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಆದರೆ  ಅಲ್ಲಿನ ಉತ್ಪನ್ನಗಳನ್ನು ತಕ್ಷಣಕ್ಕೆ ನಿಷೇಧಿಸಲು ಸಾಧ್ಯವಾಗದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಅಪನಗದೀಕರಣ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. ಪಾಕಿಸ್ತಾನ ವೈರಿ ರಾಷ್ಟ್ರವಾದರೂ ಚೀನಾ ಆರ್ಥಿಕತೆಯಲ್ಲಿ ಹೊಡೆತ ನೀಡುವ ರಾಷ್ಟ್ರವಾಗಿದೆ. ಅಲ್ಲಿನ ಕಳಪೆ ಉತ್ಪನ್ನಗಳು ಕಡಿಮೆ ದರಕ್ಕೆ ಭಾರತದಲ್ಲಿ ಮಾರಾಟವಾಗುತ್ತಿವೆ. ಆದ್ದರಿಂದ ಚೀನಿ ಉತ್ಪನ್ನಗಳನ್ನು ನಿಷೇಧಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬ […]