ಪೆಟ್ರೋಲ್ ಬಂಕ್‌ನ ಮ್ಯಾನೇಜರ್ ದರೋಡೆ, ಮಾಜಿ ಉದ್ಯೋಗಿ ಸೇರಿ, ನಾಲ್ವರ ಬಂಧನ

Tuesday, October 5th, 2021
Petrol Bunk

ಮಂಗಳೂರು : ಆರ್ಶೀವಾದ್ ಪೆಟ್ರೋಲ್ ಬಂಕ್‌ನ ಮ್ಯಾನೇಜರ್ ಗೆ ಬ್ಯಾಟ್‌‌ನಿಂದ ಹಲ್ಲೆ ನಡೆಸಿ, 4.20 ಲಕ್ಷ ರೂ. ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೆಟ್ರೋಲ್ ಬಂಕ್‌ನ ಮ್ಯಾನೇಜರ್ ಬೋಜಪ್ಪನವರು ಸೆಪ್ಟೆಂಬರ್ 28 ರಂದು ಹಣ ಕಟ್ಟಲು ಬ್ಯಾಂಕಿಗೆ ಹೋಗುತ್ತಿದ್ದಾಗ ಘಟನೆ ನಡೆದಿತ್ತು. ಬಂಧಿತ ಆರೋಪಿಗಳನ್ನು ಶಕ್ತಿನಗರದ ಶ್ಯಾಮ್ ಶಂಕರ್, ಕುಡುಪು ಮೂಲದ ಅಭಿಷೇಕ್, ಕಾರ್ತಿಕ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ  ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರೋಪಿ  ಶ್ಯಾಮ್ ಶಂಕರ್ ಅದೇ ಪೆಟ್ರೋಲ್ […]

ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಶವ ನಾಗಜೆ ಕೆರೆಯಲ್ಲಿ ಪತ್ತೆ

Friday, August 28th, 2020
Rakshith

ಬೆಳ್ತಂಗಡಿ : ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಯುವಕನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಆ.28 ರಂದು ನಡೆದಿದೆ. ನಾವೂರು ಗ್ರಾಮದ ನಾಗಜೆ ನಿವಾಸಿ ರಕ್ಷಿತ್ (25) ಮೃತಪಟ್ಟ ವ್ಯಕ್ತಿ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ ಸೇರ್ಪಡೆಗೊಂಡಿದ್ದರು. ಆ.22 ರಂದು ಮನೆಗೆ ಬಂದು ಆ.24 ರಂದು ಕೆಲಸಕ್ಕೆ ತೆರಳಿದ್ದರು. ಬಳಿಕ ಮೊಬೈಲ್ ಸಂಪರ್ಕಕ್ಕೆ ಸಿಗದಿದ್ದರಿಂದ ಅನುಮಾನ […]

ವಿಜಯ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ ನಿಧನ

Sunday, August 4th, 2013
bb shetty

ಮಂಗಳೂರು: ವಿಜಯ ಬ್ಯಾಂಕ್ ನ ಮಾಜಿ ಅಧ್ಯಕ್ಷ  ಮತ್ತು ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ (77) ಅವರು ಜುಲೈ 2 ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಬಿ.ಬಿ. ಶೆಟ್ಟಿ ಅವರು ಪತ್ನಿ ಕಲಾವತಿ ಸಹೋದರ ಸುಬ್ಬಯ್ಯ ಶೆಟ್ಟಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬಿ.ಬಿ. ಶೆಟ್ಟಿ ಅವರು 1975ರ ಡಿಸೆಂಬರ್ ನಲ್ಲಿ ಆಡಳಿತ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಶೆಟ್ಟಿ ಅವರು ವಿಜಯ್ ಬ್ಯಾಂಕ್ ಗೆ ಸೇರಿದ್ದರು.  1992ರಿಂದ 1996ರ ತನಕ ವಿಜಯ ಬ್ಯಾಂಕ್ ನ ಆಡಳಿತ ನಿರ್ದೇಶಕರಾಗಿದ್ದರು. 1984ರ […]