ರವಿರಾಜ ಪನೆಯಾಲ ಗೆ “ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ

Wednesday, December 20th, 2023
Raviraj-Paneyala

ಮಂಗಳೂರು : ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು ಯಕ್ಷಗಾನದಲ್ಲೂ ಕೃಷಿ ಮಾಡುತ್ತಿರುವ ಪನೆಯಾಲರು ಯುವ ಕಲಾವಿದರಿಗೆ ಆದರ್ಶ ಯಕ್ಷಗಾನ ಬಯಲಾಟ ತುಳುನಾಡಿನ ಜೀವನಾಡಿ, ಸಾವಿರಕ್ಕೂ ಮಿಕ್ಕಿ ವೃತ್ತಿಪರ […]

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನೂತನ ಅಧ್ಯಕ್ಷ ಸಾಮಗರಿಗೆ ಸನ್ಮಾನ

Saturday, September 17th, 2011
Samaga Felicitation

ಮಂಗಳೂರು,: ಪಿ.ವಿ. ಐತಾಳ ಅವರ ಇಂಗ್ಲಿಷ್‌ ಯಕ್ಷಗಾನ ತಂಡ ‘ಯಕ್ಷನಂದನ’ ವತಿಯಿಂದ ಶುಕ್ರವಾರ ನಗರದ ಪುರಭವನದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನೂತನ ಅಧ್ಯಕ್ಷ ಮಲ್ಪೆ ಲಕ್ಷ್ಮೀನಾರಾಯಣ (ಎಂ.ಎಲ್‌.) ಸಾಮಗ ಅವರನ್ನು ಸನ್ಮಾನಿಸಲಾಯಿತು. ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಸಮ್ಮಾನ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನಗೈದರು. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಮುಖ್ಯ ಅತಿಥಿಯಾಗಿದ್ದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಮಲ್ಪೆ ಸಾಮಗರು ಬಯಲಾಟ […]