ತಾಯಿ-ಮಗಳನ್ನು ಒಳಗೆ ಕರೆದುಕೊಂಡು ಹೋಗಿ ಸಮಸ್ಯೆ ಕೇಳಿದ್ದೇ ತಪ್ಪಾಯಿತು : ಯಡಿಯೂರಪ್ಪ

Friday, March 15th, 2024
yedyurappa

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆ ದಾಖಲಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ. ಒಂದು-ಒಂದೂವರೆ ತಿಂಗಳ ಹಿಂದೆ ಮಹಿಳೆಯೊಬ್ಬರು ಕಣ್ಣೀರು ಹಾಕುತ್ತಿದ್ದರು ಎಂದು ಒಳಗೆ ಕರೆದುಕೊಂಡು ಹೋಗಿ ಏನಮ್ಮಾ ಸಮಸ್ಯೆ ಎಂಂದು ತಾಯಿ-ಮಗಳು ಇಬ್ಬರನ್ನೂ ಕೇಳಿದೆ. ನಮಗೆ ತುಂಬಾ ಅನ್ಯಾಯ ಆಗಿದೆ ಎಂದು ಹೇಳಿದ್ರು. ಅಮ್ಮ-ಮಗಳ ಕತೆ ಕೇಳಿ ನಾನು ಪೊಲೀಸ್ ಕಮಿಷನರ್‌ ದಯಾನಂದ್‌ ಗೆ ಫೋನ್ ಮಾಡಿ ಮಾತನಾಡಿ. ಇವರಿಗೆ ಅನ್ಯಾಯ ಆಗಿದೆಯಂತೆ ನ್ಯಾಯ ಒದಗಿಸಿಕೊಡಿ ಎಂದು ತಾಯಿ-ಮಗಳು ಇಬ್ಬರನ್ನೂ ಕಳುಹಿಸಿಕೊಟ್ಟಿದ್ದೆ. ಅದಾದ […]

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿಶ್ವಾಸ

Thursday, September 2nd, 2021
Amithsha

ದಾವಣಗೆರೆ  : ಬಸವರಾಜ ಬೊಮ್ಮಾಯಿ ಅವರು ಆಡಳಿತದಲ್ಲಿ, ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದು, ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ತಮಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು. ಅವರು ಇಂದು ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ನೇತೃತ್ವವನ್ನು ಬೇರೆಯವರಿಗೆ ವಹಿಸುವ ಕುರಿತು ಯಡಿಯೂರಪ್ಪ ಜಿ ಅವರು ಸ್ವತಃ ತೀರ್ಮಾನ ಕೈಗೊಂಡರು. ಬಿಜೆಪಿಯು ಬಸವರಾಜ […]

ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಸಂಪುಟದ ಖಾತೆಗಳ ವಿವರ ಇಲ್ಲಿದೆ ನೋಡಿ

Saturday, August 7th, 2021
Basavaraja Bommai

ಬೆಂಗಳೂರು :   ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಮೊದಲ ಬಾರಿಗೆ ರಾಜ್ಯ ಸಂಪುಟದಲ್ಲಿ ಸ್ಥಾನ ಪಡೆದಿರುವ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ನೀಡಲಾಗಿದೆ. ಸಚಿವ ಸಂಪುಟ […]

ಇಂದೇ ಕರ್ನಾಟಕಕ್ಕೆ ಸಿಎಂ ಆಯ್ಕೆ ಮಾಡಿ ಹೈಕಮಾಂಡ್ ಸೂಚನೆ, ಸಿಎಂ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಈ ವರದಿ ನೋಡಿ !

Tuesday, July 27th, 2021
dharmendra Pradhan

ಮಂಗಳೂರು  : ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ, ಇಂದೇ ಕರ್ನಾಟಕಕ್ಕೆ ಮುಂದಿನ ಸಿಎಂ ಆಯ್ಕೆ ಮಾಡಿ ಎಂದು ಹೈಕಮಾಂಡ್ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್ ರೆಡ್ಡಿಅವರಿಗೆ ಸೂಚನೆ ನೀಡಿದೆ. ಹೀಗಾಗಿ ಇಂದೇ ಹೊಸ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಇಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ. ಶಾಸಕಾಂಗ ಸಭೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿದೆ. ಶಾಸಕಾಂಗ ಪಕ್ಷದ ಸಭೆ […]

ಬಿ.ಎಸ್. ಯಡಿಯೂರಪ್ಪ ರಾಜಿನಾಮೆ : ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ

Tuesday, July 27th, 2021
Rajappa

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಯುವಕನೊಬ್ಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ತೀವ್ರ ಬೇಸರಗೊಂಡ ಅಭಿಮಾನಿಯೊಬ್ಬ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ  ಮಂಗಳವಾರ ಮುಂಜಾನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಚಿಕ್ಕನಾಗಪ್ಪ ಎಂಬವರ ಪುತ್ರ ರವಿ(ರಾಜಪ್ಪ) (35) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ತೀರಾ ಬೇಸರದಿಂದ ಇದ್ದ ರವಿ […]

ಭಿನ್ನಮತೀಯರಿಂದ, ಪಕ್ಷಕ್ಕೆ, ಸರಕಾರಕ್ಕೆ ಮುಜುಗರ ಉಂಟಾಗಿದೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Thursday, June 17th, 2021
Arun-Singh

ಬೆಂಗಳೂರು : ಕೇವಲ ಇಬ್ಬರು ಅಥವಾ ಮೂವರು ಮಂದಿ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟುಮಾಡುತ್ತಿದ್ದು, ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ. ನಾವು ಇದನ್ನು ಗಮನಿಸುತ್ತಿದ್ದೇವೆ, ಅವರೊಂದಿಗೆ ಮಾತನಾಡಲಿದ್ದೇವೆ, ಪರಿಸ್ಥಿತಿ ಮಿತಿ ಮೀರಿದರೆ ಏನು ಅಗತ್ಯವಿದೆಯೋ ಅದನ್ನು ಮಾಡುತ್ತೇವೆ” ಎಂದು  ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನುಡಿದಿದ್ದಾರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಶಾಸಕರು ಬೇಡಿಕೆ ಇಡುತ್ತಿರುವ ಪರಿಣಾಮ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ […]

ಕೊರೊನಾಗಿಂತ ಅಪಾಯಕಾರಿ ನಾಯಕತ್ವ ಬದಲಾವಣೆ : ಬೆಕ್ಕಿನ ಕಲ್ಮಠದ ಸ್ವಾಮೀಜಿ

Sunday, June 13th, 2021
Muruga Raghavendra

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಭೇಟಿ ನೀಡಿ ಮಠದ ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿಯವರಲ್ಲಿ ಮಾತುಕತೆ  ನಡೆಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರವಾಹ ಎದುರಾಯಿತು. ಆಗ ಪ್ರವಾಹ ಪರಿಸ್ಥಿಯನ್ನು ಒಬ್ಬರೇ ಎದುರಿಸಿದರು. ಪ್ರವಾಹ ಮುಗಿಯಿತು ಎನ್ನುವಷ್ಟರಲ್ಲಿ ಕೊರೋನಾ ಎದುರಾಗಿದೆ. ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೊರೊನಾಗಿಂತ ಅಪಾಯಕಾರಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಕರ್ನಾಟಕಕ್ಕೆ ಎಂತಹ […]

ಶಿವಮೊಗ್ಗದಲ್ಲಿ ತಲೆ ಎತ್ತಲಿರುವ ‘ಕಮಲ’ ಆಕೃತಿಯ ಅತಿ ದೊಡ್ಡ ವಿಮಾನ ನಿಲ್ದಾಣ

Sunday, June 13th, 2021
shivamogga Airport

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ  ಪ್ರಗತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದ್ದು, ಇದೇ ವೇಳೆ ವಿಮಾನ ನಿಲ್ದಾಣ ಕಟ್ಟಡ ವಿನ್ಯಾಸವನ್ನು ಅನಾವರಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಅನಾವರಣಗೊಳಿಸಿದ ಕಟ್ಟಡದ ವಿನ್ಯಾಸವು ಕಮಲದ ಆಕೃತಿಯಲ್ಲಿರುವುದರಿಂದ ವಿಮಾನ ನಿಲ್ದಾಣಕ್ಕೂ ಕೇಸರಿ ಸ್ಪರ್ಶವನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶಿವಮೊಗ್ಗದ ಪಿಡಬ್ಲ್ಯುಡಿಯ ಕಾರ್ಯನಿರ್ವಾಹಕ ಎಂಜಿನಿಯರ್ (ವಿಶೇಷ ವಿಭಾಗ) ಸಂಪತ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿ, ಕಟ್ಟಡದ ವಿನ್ಯಾಸವನ್ನು ಮೊದಲ ಬಾರಿಗೆ ಶನಿವಾರ ಅನಾವರಣಗೊಳಿಸಲಾಗಿದ್ದು, ಇದು ಬಹುತೇಕ ಅಂತಿಮಗೊಂಡಿದೆ. ಬೆಂಗಳೂರಿನ […]

ಸಿಎಂ ಬದಲಾವಣೆ ಊಹಾಪೋಹಕ್ಕೆ ಇಂದು ಫುಲ್ ಸ್ಟಾಪ್: ಆರ್ ಅಶೋಕ

Sunday, June 6th, 2021
R Ashoka

ಬೆಂಗಳೂರು : ಇಂದಿಗೂ ಮುಂದೆಯೂ ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ನಾಯಕತ್ವದಲ್ಲೇ ಪಕ್ಷ ಈ ಸಾಧನೆ ಮಾಡಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ ತಿಳಿಸಿದರು. ಸಿಎಂ ಪ್ರತಿಕ್ರಿಯೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪದೇ, ಪದೇ ಸಿಎಂ ಬದಲಾವಣೆ‌ ಎಂಬ ಮಾತುಗಳು ಕೇಳಿ ಬರುತಿರುವುದರಿಂದ ಮುಖ್ಯ ಮಂತ್ರಿಗಳ ಮನಸಿಗೆ ನೋವಾಗಿದೆ. ದೇಶದಲ್ಲೇ ಎಲ್ಲಾ ಸಿಎಂಗಳಿಗಿಂತ ಹೆಚ್ಚು ಕ್ರಿಯಾಶೀಲರಾಗಿ‌ ಜನಪರ‌ ಕಾಳಜಿಯಿಟ್ಟುಕೊಂಡು ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸಿದ್ದಾರೆ. ಹಗಲು ರಾತ್ರಿ ಕೆಲಸ […]

ಸಿಎಂ ಗೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಪತ್ರ

Sunday, June 6th, 2021
Horatti

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ಕುರಿತು ಪತ್ರ ಬರೆದಿದ್ದಾರೆ. ಅವರ ಪತ್ರದ ವಿವರ ಈ ಕೆಳಗಿನಂತಿದೆ. ರಾಜ್ಯದಲ್ಲಿ ಮಾಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಸರಕಾರ ಕೈಗೊಂಡ ಲಾಕ್‌ಡೌನ್ ಸಮಯೋಚಿತ ಹಾಗೂ ಅವಶ್ಯಕ ನಿರ್ಧಾರದ ಆರಂಭದ ದಿನಗಳಿಂದ ನನ್ನ ಗಮನಕ್ಕೆ ಬಂದಿರುವ ಹಲವು ವಿಷಯಗಳ ಕುರಿತು ಸಲಹೆಗಳ ರೂಪದಲ್ಲಿ ತಮಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ಅವುಗಳಲ್ಲಿ ನಾನು ನೀಡಿರುವ ಬಹುತೇಕ ಸಲಹೆಗಳನ್ನು ತಾವು ಮಾನ್ಯ ಮಾಡಿ […]