ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ವೀರ ಯೋಧರ ಸ್ಮಾರಕಗಳಿಗೆ ಗೌರವ

Wednesday, July 27th, 2016
kargil-vijay-divas

ಮಂಗಳೂರು: ಕಾರ್ಗಿಲ್ ವಿಜಯೋತ್ಸವ ದಿನದ ನಿಮಿತ್ತ ಮಂಗಳವಾರ ಸಂಜೆ ಇಲ್ಲಿಯ ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ಸ್ಮಾರಕಗಳಿಗೆ ಪುಷ್ಪಾರ್ಚನೆ ಹಾಗೂ ಮೊಂಬತ್ತಿ ದೀಪ ಬೆಳಗಿಸಿ ಗೌರವ ಸಲ್ಲಿಸಲಾಯಿತು. ದ. ಕ. ಜಿಲ್ಲಾ ಮಾಜಿ ಸೈನಿಕರ ಸಂಘ, ಶಾಸ್ತಾವು ಭೂತನಾಥೇಶ್ವರ ಪ್ರತಿಷ್ಠಾನ, ಲಯನ್ಸ್ ಕ್ಲಬ್ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಮಡಿದ ಯೋಧರಿಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಕ್ರಮ್ ದತ್ತ, ಪದಾಧಿಕಾರಿಗಳಾದ […]

ಮಂಜೇಶ್ವರದಲ್ಲಿ ಜೈವ ಕೃಷಿ ಯೋಜನೆ : ಜಿ.ಪಂ.ತಂಡ ಭಟಿ

Friday, February 5th, 2016
Javika

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತಿನ ಪಾವೂರು ಬಾಚಳಿಕೆ ಬಂಗಳೆ ಪ್ರದೇಶದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತು ವಿನೂತನ ಜೈವಕೃಷಿ ಯೋಜನೆಯನ್ನು ಜ್ಯಾರಿಗೊಳಿಸಲು ನಿಧರಿಸಿದ್ದು ಪ್ರಸ್ತುತ ಸ್ಥಳಕ್ಕೆ ಜಿಲ್ಲಾ ಪಂಚಾಯತು ಹಾಗೂ ಕಂದಾಯ ಅಧಿಕಾರಿಗಳ ನಿಯೋಗ ಭಟಿ ನೀಡಿತು. ಕಾಸರಗೋಡು ಜಿಲ್ಲಾ ಪಂಚಾಯತಿನ ಬಹು ನಿರೀಕ್ಷೆಯ ಯೋಜನೆ ಇದಾಗಿದ್ದು, ಸಂಪೂರ್ಣವಾದ ಜೈವಕೃಷಿ ಯನ್ನೊಳಗೊಂಡ ಭತ್ತದ ಕೃಷಿ, ತರಕಾರಿ ಕೃಷಿಯನ್ನು ಅಳವಡಿಸಿ ಯೋಜನೆ ರೂಪಿಸಲಾಗುತ್ತಿದೆ. ಇಲ್ಲಿನ ಸುಮಾರು 11.6 ಎಕರೆ ವಿಸ್ತಿರ್ಣದ ಸ್ಥಳವನ್ನು ಇದಕ್ಕಾಗಿ ಬಳಸಲಾಗುವುದು. ಕೃಷಿ ಸಂಘಗಳು, ಪಾಡಶೇಕರ […]