ಯುನಿವರ್ಸಿಟಿ ಸಂಧ್ಯಾ ಕಾಲೇಜಿನಲ್ಲಿ ತುಳು ಎಂಎ ಪ್ರವೇಶಾತಿ ಆರಂಭ

Wednesday, November 17th, 2021
MA in Tulu

ಮಂಗಳೂರು : ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಆರಂಭಿಸಿತ್ತು. ಈ ಮೂಲಕ ತುಳು ಭಾಷೆಯ ಜನಪದ, ಸಾಹಿತ್ಯ, ಇತಿಹಾಸ, ಪರಂಪರೆಯ ಬಗ್ಗೆ ತಿಳಿಯಲು ಉನ್ನತ ಶಿಕ್ಷಣದಲ್ಲಿ ಅವಕಾಶ ಸೃಷ್ಟಿಸಲಾಗಿದೆ. ಹೈಸ್ಕೂಲ್ ಮತ್ತು ಪದವಿ ಹಂತದಲ್ಲಿ ಈಗಾಗ್ಲೇ ತುಳು ಕಲಿಕೆಗೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು […]

ಗಡಿನಾಡ ಕುವರಿಗೆ ಮಂಗಳೂರು ಯುನಿವರ್ಸಿಟಿಯಲ್ಲಿ ಮೊದಲ ರ‍್ಯಾಂಕ್

Thursday, March 5th, 2020
poojashree

ಉಪ್ಪಳ : ಸಪ್ತ ಭಾಷಾ ಸಂಗಮ ಭೂಮಿ ಮಂಜೇಶ್ವರದ ಉಪ್ಪಳ ಭಗವತಿಗೆ ಅಭಿಮಾನವಾದ ಕ್ಷಣ. ಮಂಗಳೂರು ಎಂ.ಎ ಯುನಿವರ್ಸಿಟಿಯಲ್ಲಿ ಪೊಲಿಟಿಕಲ್ ಸಯನ್ಸ್ ನಲ್ಲಿ ಮೊದಲ ಶ್ರೇಣಿ ಪಡೆದ ಉಪ್ಪಳ ಶ್ರೀ ಭಗವತಿ ಕ್ಷೇತ್ರದ ಪೂಜಾರಿಯವರ ಸೊಸೆ ಹಾಗೂ ನಾರಾಯಣ ಉಮಾವತಿ ದಂಪತಿಗಳ ಸುಪುತ್ರಿ ಕುಮಾರಿ ಪೂಜಶ್ರೀಯನ್ನು ಭಾರತೀಯ ಜನತಾ ಪಕ್ಷದ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಮಂಡಲ ಅಧ್ಯಕ್ಷರಾದ ಮಣಿಕಂಠ ರೆೃ ಪಟ್ಲ, ಉಪಾಧ್ಯಕ್ಷರಾದ ಪದ್ಮನಾಭ ಕಡಪ್ಪರ, ಜಯಂತಿ ಟಿ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಆದಶ್೯ ಬಿ.ಎಂ ಮಂಜೇಶ್ವರ್ […]