ಸಿಪಿಎಂ ಪಕ್ಷದ ಹಿರಿಯ ಮುಂದಾಳು ಮೋರ್ಲ ವೆಂಕಪ್ಪ‌ ಶೆಟ್ಟಿ ನಿಧನ

Saturday, November 28th, 2020
Venkappa Shetty

ಮಂಗಳೂರು : ಸಿಪಿಎಂ ಪಕ್ಷದ ಹಿರಿಯ ಮುಂದಾಳು, ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ಕಂಚಿನ ಕಂಠದ ಮಾತುಗಾರ, ವಿಮರ್ಶಕರು, ಚಿಂತಕರಾಗಿರುವ ಮೋರ್ಲ ವೆಂಕಪ್ಪ‌ ಶೆಟ್ಟಿ (87) ಶನಿವಾರ ಬೆಳಗ್ಗೆ ನಿಧನರಾದರು. ಸಿಪಿಎಂ ಪಕ್ಷದಲ್ಲಿ 1965 ರಲ್ಲಿ ರೈತರ ಬೇಡಿಕೆ ಈಡೇರಿಸಲು ಮಂಗಳೂರಿನಿಂದ ಬೆಂಗಳೂರು ತನಕ ಕಾಲ್ನಡಿಗೆ ಜಾಥಾ ನಡೆಸಿದ್ದರು. ಬೀಡಿ ಕಾರ್ಮಿಕರ, ರೈತರ ಪರ ಹೋರಾಟ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ಜ್ಞಾನ ಭಂಡಾರ ಅತಿ ದೊಡ್ಡದು, ಸರಸ್ವತಿ ನಾಲಗೆಯ ತುದಿಯಲ್ಲೇ […]