ಸೈನೆಡ್ ಮೋಹನ್ ವಿರುದ್ಧದ 17ನೇ ಯುವತಿಯ ಕೊಲೆ ಪ್ರಕರಣ ಸಾಬೀತು

Saturday, July 13th, 2019
cynide-mohan

ಮಂಗಳೂರು : ಸೈನೆಡ್ ಮೋಹನ್ ಕುಮಾರ್ ವಿರುದ್ಧದ ಕಾಸರಗೋಡು ಮಂಜೇಶ್ವರ ಯುವತಿಯ ಕೊಲೆ ಪ್ರಕರಣ ಶುಕ್ರವಾರ ಮಂಗಳೂರು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಆರೋಪಿ ಮೋಹನ್ ಕುಮಾರ್‌ನನ್ನು ಅಲ್ಲಿಂದಲೇ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಆರೋಪಿ ಮೋಹನ್ ಕುಮಾರ್, ತಾನು ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾನೆ. ಸರಕಾರದ ಪರವಾಗಿ ನ್ಯಾಯವಾದಿಯನ್ನು ನೇಮಿಸಿಕೊಳ್ಳುವಂತೆ ನ್ಯಾಯಾಧೀಶರು ಆತನಿಗೆ ಹೇಳಿದ್ದು, ಅದಕ್ಕೆ ಆತ ನಿರಾಕರಿಸಿ, ತಾನೇ ಸ್ವಯಂ ವಾದ ಮುಂದುವರಿಸುವುದಾಗಿ ಹೇಳಿದ್ದಾನೆ . ಇದು […]

ಬಂಟ್ವಾಳ ಯುವತಿಯ ಕೊಲೆ, ಶಂಕಿತ ಆರೋಪಿಯ ಸೆರೆ

Tuesday, February 26th, 2013
Girl found dead in Bantwal

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಕಶೆಕೋಡಿ ಎಂಬಲ್ಲಿ ಸೋಮವಾರ ಯುವತಿಯೊಬ್ಬಳ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ. ಯುವತಿಯನ್ನು ಕಶೆಕೋಡಿ ಸೀತಾರಾಮ ಮತ್ತು ನಳಿನಾಕ್ಷಿ ದಂಪತಿ ಪುತ್ರಿಯಾದ ಸೌಮ್ಯ ಎಂದು ಗುರುತಿಸಲಾಗಿದ್ದು, ಶಂಕಿತ ಆರೋಪಿ ಸ್ಥಳೀಯ ನಿವಾಸಿ ಸತೀಶ (30) ಎಂಬಾತನನ್ನು ನಗರ ಠಾಣೆ ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡಿದ್ದಾರೆ. ಸೀತಾರಾಮ ಅವರ ನಾಲ್ವರು ಪುತ್ರಿಯರಲ್ಲಿ ಸೌಮ್ಯಾ ಹಿರಿಯವಳಾಗಿದ್ದು, ಇತ್ತೆಚೆಗಷ್ಟೇ ಡಿಎಡ್‌ ಕೋರ್ಸ್ ಮುಗಿಸಿ 15 ದಿನಗಳ ಹಿಂದಷ್ಟೇ ಮಣಿಪಾಲದ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ್ದರು. […]