ಯುವತಿ ನಾಪತ್ತೆ ಪ್ರಕರಣ: ಪತ್ರ ತಂದಿಟ್ಟ ಕುತೂಹಲ

Monday, December 18th, 2017
missing-case

ಮೂಡುಬಿದಿರೆ: ಸುಮಾರು 10 ದಿನದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ದರೆಗುಡ್ಡೆ ಗ್ರಾಮದ ಐತಪ್ಪಭಂಡಾರಿ ಎಂಬವರ ಪುತ್ರಿ ಪ್ರಿಯಾಂಕಾ (25) ಬರೆದಿದ್ದಾಳೆ ಎನ್ನಲಾದ ಪತ್ರವೊಂದು ಮನೆಮಂದಿಗೆ ಶನಿವಾರ ಬಂದಿದ್ದು, ಅದೀಗ ತೀವ್ರ ಕುತೂಹಲ ಸೃಷ್ಟಿಸಿದೆ. ಬಂಟ್ವಾಳ ತಾಲೂಕಿನ ಪಜೀರ್‌ ಅಂಚೆ ಕಚೇರಿಯ ಸಹಿಯೊಂದಿಗೆ ಬಂದ ಈ ಪತ್ರದಲ್ಲಿ ‘ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಇನೋಳಿಯ ಯುವಕನೊಂದಿಗೆ ಸ್ವ ಇಚ್ಛೆಯಿಂದ ತೆರಳಿದ್ದೇನೆ. ಕೆಲವೇ ದಿನಗಳಲ್ಲಿ ನಾವು ಜೊತೆಯಾಗಿ ನ್ಯಾಯಾಲಯಕ್ಕೆ ಹಾಜರಾಗುವೆವು’ ಎಂದು ಬರೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ […]