“ಅಪರಾದ, ವ್ಯಸನ ಮುಕ್ತ ಸಮಾಜಕ್ಕೆ ಯುವ ಸಮೂಹ ಮುಂದಾಗಬೇಕು’’

Tuesday, March 21st, 2017
youth awareness

ಮ೦ಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್‌ಕ್ರಾಸ್ ಮತ್ತು ರೇಂಜರ‍್ಸ್-ರೋವರ‍್ಸ್ ಹಾಗೂ ಬಂದರು ಪೊಲೀಸ್ ಠಾಣೆ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಯುವ ಜಾಗೃತಿ ಮತ್ತು ಸಂವಾದ ಕಾರ್ಯಕ್ರಮ’ವು ಶನಿವಾರ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮದನ್, ಪೊಲೀಸ್ ಆರಕ್ಷಕ ಉಪನಿರೀಕ್ಷಕರು, ಬಂದರು ಪೊಲೀಸ್ ಠಾಣೆ, ಮಂಗಳೂರು ಇವರು ಆಗಮಿಸಿದ್ದು, ಪ್ರಸ್ತುತ ಯುವ ಸಮುದಾಯದಲ್ಲಿರುವ ಸಮಸ್ಯೆಗಳಲ್ಲಿ ಒಂದಾಗಿರುವ ಅಪರಾದ ಸಂಚಿನ ಮನೋಭಾವನೆ, ಮಾದಕದ್ರವ್ಯ ವ್ಯಸನ, ಅದರಲ್ಲೂ ಅಮಲು […]