ಮಕ್ಕಳಿಗೆ ಸಾಹಿತ್ಯದ ಒಲವು ಮೂಡಿಸಿದರೆ ಮಾತ್ರ ಸಾಹಿತ್ಯ ಬೆಳವಣಿಯಾಗಲು ಸಾಧ್ಯ : ಪುನರೂರು

Monday, July 2nd, 2018
Punarooru

ಮಂಗಳೂರು : ಚಿಕ್ಕಮಕ್ಕಳಿಗೆ ಸಾಹಿತ್ಯದ ಒಲವು ಮೂಡಿಸಿದರೆ ಮಾತ್ರ ಸಾಹಿತ್ಯ, ಸಂಸ್ಕೃತಿ ಬೆಳವಣಿಯಾಗಲು ಸಾಧ್ಯ. ಇಂಗ್ಲಿಷ್ ಭಾಷೆ ಎಲ್ಲೆಡೆ ಪ್ರಭುತ್ವ ಸಾಧಿಸಿದರೂ ಕೂಡ ತಾಯಿ ಭಾಷೆಯಲ್ಲಿ ಓದಲು, ಬರೆಯಲು ಕಲಿಯುವಂತೆ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಹೆತ್ತವರು ಪ್ರೋತ್ಸಾಹ ನೀಡಬೇಕಿದೆ ಎಂದು  ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು. ರಾಜ್ಯ ಯುವ ಬರಹಗಾರರ ಒಕ್ಕೂಟದ ಕೇಂದ್ರ ಸಮಿತಿ ಬೆಂಗಳೂರು ಇದರ ವತಿಯಿಂದ ವಿವಿಧ ಸಾಧಕರಿಗೆ ಕುದ್ಮಲ್ ರಂಗರಾವ್ ರಾಜ್ಯ […]