ಸ್ಪೀಕರ್ ಯು.ಟಿ ಖಾದರ್ ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ : ವೇದವ್ಯಾಸ್ ಕಾಮತ್

Friday, November 17th, 2023
ಸ್ಪೀಕರ್  ಯು.ಟಿ ಖಾದರ್  ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ : ವೇದವ್ಯಾಸ್ ಕಾಮತ್

ಮಂಗಳೂರು : ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರು ಸರ್ಕಾರದ ಈ ಕಾಮಗಾರಿಯ ಉದ್ಘಾಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸಲು ಅವರು ಸರ್ಕಾರದ ಭಾಗವೇ? ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ ಕಾರ್ಯಕ್ರಮದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇನ್ನಿತರ ಯಾವುದೇ ಜನಪ್ರತಿನಿಧಿಗಳು ಪತ್ರಿಕಾಗೋಷ್ಠಿ ನಡೆಸಿದ್ದರೆ ಅದನ್ನು ಒಪ್ಪಬಹುದು. ಆದರೆ ಸ್ಪೀಕರ್ ಅವರು ಸರ್ಕಾರದ ಭಾಗವಾಗಿ ಪತ್ರಿಕಾಗೋಷ್ಠಿ ನಡೆಸುವುದು ಯಾವುದೇ ಕಾರಣಕ್ಕೂ ಸಮ್ಮತವಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಸ್ಪೀಕರ್ ಆದವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ […]

ನಳಿನ್ ಕುಮಾರ್ ಕಟೀಲ್ ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು, ಅವರು ಮತ್ತೆ ಮರಳಿ ಕಾಂಗ್ರೆಸ್​ ಪಕ್ಷಕ್ಕೆ ಬರಲಿ

Tuesday, December 7th, 2021
Khader

ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು‌ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಮತ್ತೆ ಅವರು ಕಾಂಗ್ರೆಸ್ಗೆ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ಅಹ್ವಾನ ನೀಡಿದ್ದಾರೆ ಖಾದರ್ ಮತ್ತು ರಮಾನಾಥ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮೊದಲು ಕಾಂಗ್ರೆಸ್ […]

ರಾಜ್ಯ ಸರಕಾರಕ್ಕೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಪಡಿಸುವ ಅಧಿಕಾರವಿಲ್ಲ : ಯು.ಟಿ ಖಾದರ್

Thursday, January 14th, 2021
ut Khader

ಮಂಗಳೂರು : ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾಗಿರುವುದು ಸಂತೋಷದ ವಿಷಯ. ಕೋಟ ಶ್ರೀನಿವಾಸ ಪೂಜಾರಿ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮುಂದುವರಿಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅವರನ್ನು ಉಡುಪಿಯ ಬದಲು ದ.ಕ. ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿರುವುದರ ಉದ್ದೇಶವೇನು ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ ಎಂದು ಶಾಸಕ ಯು.ಟಿ  ಖಾದರ್  ಪ್ರಶ್ನಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಸುನೀಲ್ ಕುಮಾರ್ ಕೂಡಾ ‘ನನಗೆ ಪಕ್ಷ ನಿಷ್ಠೆ ಗೊತ್ತು, ಬ್ಲಾಕ್ ಮೇಲ್ ಗೊತ್ತಿಲ್ಲ’ […]

ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್

Friday, July 31st, 2020
dk shivakumar

ಮಂಗಳೂರು : ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಜು.31ರ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷರನ್ನು, ಮಾಜಿ ಸಚಿವ ಯು.ಟಿ ಖಾದರ್, ಮಾಜಿ ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರು ಬರಮಾಡಿಕೊಂಡರು . ಆ ಬಳಿಕ ಮಾಜಿ ಸಚಿವ […]

ಆರೋಪಿ ಬಾಂಬ್ ಇಟ್ಟು ಬೆಂಗಳೂರಿಗೆ ಹೋಗಿದ್ದು ಪೊಲೀಸರಿಗೆ ಗೊತ್ತಾಗಲಿಲ್ಲವೆ : ಮಾಜಿ ಸಚಿವ ಯು.ಟಿ ಖಾದರ್ ಪ್ರಶ್ನೆ

Wednesday, January 22nd, 2020
UTKhader

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ನೇರವಾಗಿ ಬೆಂಗಳೂರು ಪೊಲೀಸರಿಗೆ ಶರಣಾಗುವ ಪರಿಸ್ಥಿತಿ ಇದೆಯೆಂದರೆ ಇದು ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಮಾಜಿ ಸಚಿವ ಯು.ಟಿ ಖಾದರ್ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಗಂಭೀರ ವಿಚಾರ. ಆರೋಪಿ ಬಾಂಬ್ ಇಟ್ಟು ಬೆಂಗಳೂರಿಗೆ ಹೋಗುವುದು ಪೊಲೀಸರಿಗೆ ಗೊತ್ತಾಗಲಿಲ್ಲವೆ? ಎಂದು ಪ್ರಶ್ನಿಸಿದ ಅವರು, ಸಮಾಜದ್ರೋಹಿಗಳಿಗೆ ಧರ್ಮವಿಲ್ಲ, ಎಲ್ಲಾ ಧರ್ಮದಲ್ಲೂ ಸಮಾಜದ್ರೋಹಿಗಳಿದ್ದಾರೆ ಎಂಬುದು ಗೊತ್ತಾಗಲಿದೆ. ಇದೊಂದು ಸಮಾಜ ವಿರೋಧಿ ಕೆಲಸ, ಆದಿತ್ಯರಾವ್ […]

ಆ್ಯಂಬುಲೆನ್ಸ್​ಗಾಗಿ ರಸ್ತೆಗಿಳಿದು ಟ್ರಾಫಿಕ್​ ಕ್ಲಿಯರ್​ ​ಮಾಡಿದ ಯು ಟಿ ಖಾದರ್

Friday, October 18th, 2019
UT-Khader

ಮಂಗಳೂರು : ಮಂಗಳೂರು ನಗರದಲ್ಲಿ ನಿನ್ನೆ ಅ.17 ಸಂಜೆ ಸುರಿದ ಮಳೆಗೆ ಪಂಪ್‌ವೆಲ್ ಬಳಿ ಟ್ರಾಫಿಕ್ನಲ್ಲಿ ಸಿಕ್ಕಿ ಹಾಕಿಕೊಂಡ ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಡುವಂತೆ ಮಾಜಿ ಸಚಿವ ಯು ಟಿ ಖಾದರ್ ವಾಹನ ಸವಾರರಿಗೆ ಸೂಚಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಳೆಯಿಂದ ನಗರದ ಪಂಪ್ವೆಲ್ ವೃತ್ತ್ತದಲ್ಲಿ ಟ್ರಾಫಿಕ್ ಜಾಂ ಉಂಟಾಗಿತ್ತು. ಈ ಸಂದರ್ಭ ವಾಹನ ಸಂದನಿಯ ನಡುವೆ ಆಂಬ್ಯುಲೆನ್ಸ್ ಒಂದು ಸಿಕ್ಕಿಕೊಂಡಿತ್ತು. ಈ ಸಂದರ್ಭ ಈ ರಸ್ತೆ ಮೂಲಕ ಸಂಚರಿಸುತ್ತಿದ್ದ ಶಾಸಕ ಯು.ಟಿ. ಖಾದರ್ ತಮ್ಮ ಕಾರಿನಿಂದ ಇಳಿದು […]

ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ : ಯು ಟಿ ಖಾದರ್

Thursday, September 5th, 2019
UT-Kadar

ಮಂಗಳೂರು : ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನ ಶಿಕ್ಷಕರಿಗೆ ವಿಶೇಷ ಸ್ಥಾನವಿದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದರು. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ದಕ್ಷಿಣ ವಲಯ, ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಜಿಲ್ಲಾ ಮಟ್ಟದ ಮತ್ತು ಮಂಗಳೂರು ದಕ್ಷಿಣ ವಲಯ ಮಟ್ಟದ ಶಿಕ್ಷಕ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು […]

ಉರ್ವ ಹೊಸ ಮಾರುಕಟ್ಟೆಯಿಂದ 15 ಕ್ಕೂ ಅಧಿಕ ಸಿಲಿಂಗ್ ಫ್ಯಾನ್’ಗಳು ಕಳವು

Monday, August 26th, 2019
urva

ಮಂಗಳೂರು : ನೂತನವಾಗಿ ಉದ್ಘಾಟನೆಗೊಂಡು, ಇನ್ನೂ ಸಾರ್ವಜನಿಕವಾಗಿ ಲೋಕಾರ್ಪಣೆಗೊಳ್ಳದ , ನಗರದ ಉರ್ವದಲ್ಲಿರುವ ನೂತನ ಮಾರುಕಟ್ಟೆಯಿಂದ ಹೆಚ್ಚು ಕಡಿಮೆ 15 ಕ್ಕೂ ಹೆಚ್ಚು ಸಿಲಿಂಗ್ ಫ್ಯಾನ್’ಗಳನ್ನು ಕಳ್ಳರು ಲಪಟಾಯಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಮಾರುಕಟ್ಟೆ ಈ ವರ್ಷದ ಜನವರಿ 27 ರಂದು ಅಂದು ಉಸ್ತುವಾರಿ ಸಚಿವರಾಗಿದ್ದ ಯು.ಟಿ ಖಾದರ್ ಉದ್ಘಾಟಿಸಿದ್ದರು. ಹೊಸ ಮಾರುಕಟ್ಟೆ ಮತ್ತು ವಾಣಿಜ್ಯ ಸಂಕೀರ್ಣವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ಮಂಗಳೂರು ನಗರ ನಿಗಮ (ಎಂಸಿಸಿ) ಜಂಟಿಯಾಗಿ ನಿರ್ಮಿಸಿತ್ತು. 5,400 ಚದರ […]

ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ- ಯು ಟಿ ಖಾದರ್

Monday, June 3rd, 2019
UT Khader

ಮಂಗಳೂರು : ಮಳೆಗಾಲದಲ್ಲಿ ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಪ್ರದೇಶಗಳಲ್ಲಿ ಸಮುದ್ರ ಕೊರೆತ ತೀವ್ರವಾಗಿ ಕಾಡಲಿದ್ದು, ಈ ಪ್ರದೇಶ ವ್ಯಾಪ್ತಿಯಲ್ಲಿ ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್  ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸಲಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಹೇಳಿದರು. ಇದೇ […]

ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಕೇಂದ್ರ ನಯಾಪೈಸೆ ಕೊಟ್ಟಿಲ್ಲ: ಯು ಟಿ ಖಾದರ್

Monday, December 10th, 2018
u-t-khader

ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಉಂಟಾಗಿ ಸಾವಿರಾರು ಕೋಟಿ ರೂಪಾಯಿ ನಷ್ಟವಾದರೂ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆ ಕೊಟ್ಟಿಲ್ಲವೆಂದು ಸಚಿವ ಯು ಟಿ‌ ಖಾದರ್ ಹೇಳಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್‌ಡಿಆರ್ಎಫ್ ನಿಂದ ರಾಜ್ಯದ 8 ಜಿಲ್ಲೆಗಳಿಗೆ 546 ಕೋಟಿ ರೂಪಾಯಿ ನೀಡಲಾಗಿದೆ. ಸರಾಸರಿ ಲೆಕ್ಕ ಹಾಕಿದರೆ ಒಂದು ಜಿಲ್ಲೆಗೆ 60 ಕೋಟಿ ಸಿಗುತ್ತದೆ. 60 ಕೋಟಿಯಲ್ಲಿ ಸಂಪಾಜೆ ರಸ್ತೆ ಸರಿಮಾಡಲಾದರೂ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಕೊಡಗು ಜನತೆ ಮನೆ ಮಠ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರ […]