ವಸತಿ, ನಗರಾಭಿವೃದ್ಧಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ಪ್ರಮಾಣ ವಚನ
Wednesday, June 6th, 2018ಮಂಗಳೂರು : ಕಳೆದ ಕಾಂಗ್ರೆಸ್ ಸರಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದ ಯು.ಟಿ ಖಾದರ್ ಈಗ ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ಸರಕಾರದಲ್ಲಿ ವಸತಿ, ನಗರಾಭಿವೃದ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವಾರಗಳ ನಂತರ ಮೊದಲ ಬಾರಿಗೆ ಸಂಪುಟ ವಿಸ್ತರಣೆಯ ಶಾಸ್ತ್ರ ಮುಗಿದಿದೆ. ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ಒಕ್ಕಲಿಗರಿಗೆ ಹೆಚ್ಚಿನ ಪ್ರಾತಿನಿಧ್ಯ, ತಮ್ಮ ಕುಟುಂಬ ವರ್ಗ, ತಮ್ಮ ಜಿಲ್ಲೆಗೆ ಹೆಚ್ಚಿನ […]