ಮಾರ್ಚ್‌ನಲ್ಲಿ ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ ರಾಹುಲ್ ಗಾಂಧಿ

Wednesday, February 28th, 2018
rahul-gandhi

ಮಂಗಳೂರು: ಮುಂಬೈ-ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಪ್ರವಾಸದ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 10ಕ್ಕೂ ಮೊದಲು ರಾಹುಲ್ ಜಿಲ್ಲೆಯಲ್ಲಿ ಸಂಚಾರ ನಡೆಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಟಕೇಶ್ ಈ ಕುರಿತು ಮಾಹಿತಿ ನೀಡಿದರು. ‘ಮಾರ್ಚ್ ಮೊದಲ ವಾರದಲ್ಲಿ ರಾಹುಲ್ ಗಾಂಧಿ ಉಡುಪಿ ಮತ್ತು ದಕ್ಷಿಣ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ದಿನಾಂಕ ಇನ್ನೂ ನಿಗದಿಯಾಗಿಲ್ಲ’ ಎಂದರು. ಸವದತ್ತಿ ಯಲ್ಲಮ್ಮನಿಗೆ ಉಘೇ ಎಂದು ಎಐಸಿಸಿ ಅಧ್ಯಕ್ಷ ರಾಹುಲ್! ‘ಮೂರು ಅಥವ […]