ಮಂಗಳೂರು: ಹಣವಿಲ್ಲದೆ ಆಸ್ಪತ್ರೆಗೆ ಸೇರಿದ ಆ ವ್ಯಕ್ತಿಗೆ ಹಣಕಾಸಿನ ನೆರವು ಬಂದರೂ ಆತನನ್ನು ಉಳಿಸಲಾಗಲಿಲ್ಲ

Thursday, September 17th, 2020
geetha

ಮಂಗಳೂರು: ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹಣಕಾಸಿನ ನೆರವು  ಬಂದರೂ ಉಳಿಸಿಕೊಳ್ಳಲಾಗಲಿಲ್ಲ ಎಂದು  ಪತ್ನಿ ಕಣ್ಣೀರಿಟ್ಟಿದ್ದಾರೆ. ಹಣವಿಲ್ಲದೆ ನಗರದ ಯೆನೆಪೋಯ ಆಸ್ಪತ್ರೆಗೆ ಸೇರಿದ ಆ ವ್ಯಕ್ತಿಯನ್ನು ಮೊದಲು ಹಣವಿಲ್ಲದ ಕಾರಣ ಚಿಕಿತ್ಸೆ ನೀಡಲು ಒಪ್ಪಲಿಲ್ಲ ಬಳಿಕ,  ತಮ್ಮ ಪತಿಯನ್ನು ಉಳಿಸಲು ಹಣಕಾಸಿನ ನೆರವು ನೀಡಿ ಎಂದು ಮಹಿಳೆಯೋರ್ವರು ವೀಡಿಯೋ ಮೂಲಕ ಮಾಡಿದ ಮನವಿಗೆ ಒಂದೇ ದಿನ 14 ಲಕ್ಷ ರೂ. ನೆರವು ಹರಿದು ಬಂದಿದೆ. ಆದರೆ ಕೊನೆಯ ಕ್ಷಣದವರೆಗೆ ಹೋರಾಡಿದರೂ ಪತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದ […]

ಕೋವಿಡ್‌ ಸೋಂಕಿತನನ್ನು ದಾಖಲು ಗೊಳಿಸಲು ತಡ ಮಾಡಿದ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆ

Saturday, July 4th, 2020
yenepoya hospital

ಮಂಗಳೂರು  :  ಕೋವಿಡ್‌ ಸೋಂಕಿತನನ್ನು ಯೆನೆಪೋಯ ಆಸ್ಪತ್ರೆ ದಾಖಲು ಗೊಳಿಸದೆ ಆಂಬ್ಯುಲೆನ್ಸ್ ನಲ್ಲೇ ಉಳಿಸಿದ್ದು, ಶಾಸಕರ ಮಧ್ಯಪ್ರವೇಶದ ಬಳಿಕ ಆಸ್ಪತ್ರೆ ವೈದ್ಯರು ಯೆನೆಪೋಯ ಹಸನ್ ಛೇಂಬರ್ಸ್ ಕಟ್ಟಡದಲ್ಲಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ. ಮುನ್ನೂರು ಭಾಗದ 25 ರ ಹರೆಯದ 20 ನಿಮಿಷಗಳ ಕಾಲ ಆಂಬ್ಯುಲೆನ್ಸ್ ನಲ್ಲೆ ಉಳಿದಿದ್ದರು. ದಾರಿಮಧ್ಯೆ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಎದುರುಗಡೆಯ ಖಾಸಗಿ ಕಟ್ಟಡದ ಎದುರುಗಡೆ ಪಿಪಿಇ ಕಿಟ್ ಧರಿಸಿದ್ದ ಮಂದಿ ಆಂಬ್ಯುಲೆನ್ಸ್ ಜೊತೆಗೆ ನಿಂತಿದ್ದರು. ಇದನ್ನು ಗಮನಿಸಿದ ಖಾದರ್ ಕಾರು ನಿಲ್ಲಿಸಿ, ಆಂಬ್ಯುಲೆನ್ಸ್ ಸಿಬ್ಬಂದಿ ಜತೆಗೆ ಮಾತನಾಡಿದಾಗ ಸೋಂಕಿತ […]

ಭಾರತೀಯ ಭಾಷಾ ಅಧ್ಯಯನ ಕೇಂದ್ರಕ್ಕೆ ಕಯ್ಯಾರರ ಹೆಸರಿಡಬೇಕು : ಡಾ.ಪಿ.ಶ್ರೀಕೃಷ್ಣ ಭಟ್

Saturday, January 9th, 2016
Govinda Pai memorial

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಆವರಣದಲ್ಲಿ ಅಸ್ತಿತ್ವಕ್ಕೆ ಬರಲಿರುವ ಭಾರತೀಯ ಭಾಷಾ ಅಧ್ಯಯನ ಕೇಂದ್ರಕ್ಕೆ ಪ್ರಸಿದ್ಧ ಕವಿ, ವಿದ್ವಾಂಸ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈಗಳ ಹೆಸರಿಡಲು ಕಣ್ಣೂರು ವಿಶ್ವ ವಿದ್ಯಾನಿಲಯವು ಅಗತ್ಯದ ಕ್ರಮ ಕೈಗೊಳ್ಳಬೇಕೆಂದು ಪ್ರಾದೇಶಿಕ ಭಾಷಾ ಅಧ್ಯಯನಾಂಗದ ಸಂಯೋಜಕರಾಗಿದ್ದ ಕಾಸರಗೋಡು ಸರಕಾರಿ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಪಿ.ಶ್ರೀಕೃಷ್ಣ ಭಟ್ ಆಗ್ರಹಿಸಿದ್ದಾರೆ. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ‘ಕಯ್ಯಾರರ ಸಾಹಿತ್ಯ ಮರು ಓದು’ ಎನ್ನುವ ರಾಷ್ಟ್ರೀಯ […]