ಯೆಯ್ಯಾಡಿ : ಕಾರ್-ಟಿಪ್ಪರ್ ಡಿಕ್ಕಿ; ಕಾಲೇಜು ಬಸ್ ಹಿಂಭಾಗಕ್ಕೆ ನುಗ್ಗಿದ ಕಾರು

Thursday, October 31st, 2019
Yeyyadi

ಯೆಯ್ಯಾಡಿ : ಕಾರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಕಾರು ನೇರವಾಗಿ ಕಾಲೇಜು ಬಸ್ ನಡಿಗೆ ತೂರಿದ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಕಾರಿಗೆ ಗುದ್ದಿದೆ, ಪರಿಣಾಮವಾಗಿ ಕಾರು ನೇರವಾಗಿ ಅಲ್ಲೆ ನಿಂತಿದ್ದ ಕಾಲೇಜು ಬಸ್ ನಡಿಗೆ ತೂರಿ ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದು, ಕಾಲೇಜು ಬಸ್ ನಲ್ಲಿ ಮಕ್ಕಳು ಇರಲಿಲ್ಲ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಠಾಣಾ […]

ಯೆಯ್ಯಾಡಿ ಸಣ್ಣ ಕೈಗಾರಿಕಾ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆ

Friday, March 8th, 2019
Woman's-day

ಮಂಗಳೂರು  : ಜಿಲ್ಲಾ ಸಣ್ಣ ಕೈಗಾರಿಕಾ ಸಂಘ,ಯೆಯ್ಯಾಡಿ, ಮಂಗಳೂರು ಇದರ ಮಹಿಳಾ ವಿಭಾಗದ ವತಿಯಿಂದ ದಿನಾಂಕ  ಶುಕ್ರವಾರ  ಬೆಳಿಗ್ಗೆ ಸಂಘದ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ವಿಭಾಗದ ಸದಸ್ಯೆಯಾದ ಶ್ರೀಮತಿ ಶಾಂತಿ ಶೆಣೈಯವರು ಪ್ರಾರ್ಥನೆ ಮಾಡಿದರು. ಮಹಿಳಾ ವಿಭಾಗದ ಚೇರ್ ಪರ್ಸನ್ ರಾದ ಶ್ರೀಮತಿ ಹರಿಣ ಜೆ.ರಾವ್ ರವರು ಕಾರ್ಯಕ್ರಮಕ್ಕೆ ಬಂದ ಎಲ್ಲಾ ಅತಿಥಿಗಳನ್ನು ಮತ್ತು ಸದಸ್ಯೆಯರನ್ನು ಸ್ವಾಗತಿಸಿದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಉಪಾಧ್ಯಕ್ಷೆ ಯಾದ ಶ್ರೀಮತಿ ಕುಸುಮ ಎಚ್ ದೇವಾಡಿಗ ಇವರು […]

ಯೆಯ್ಯಾಡಿ : ಬೈಕ್ ಗೆ ಬೊಲೆರೋ ಡಿಕ್ಕಿ, ಚಾಲಕ ಪರಾರಿ

Tuesday, March 5th, 2013
Yeyyadi bike accsident

ಮಂಗಳೂರು : ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಬಳಿ ಬೊಲೆರೋ ವಾಹನ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ವಾಹನ  ಚಾಲಕ ಪರಾರಿಯಾದ ಘಟನೆ ನಿನ್ನೆ  ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಸ್ಥಳೀಯ ದಂಡಕೇರಿ ನಿವಾಸಿ ರಿತೇಶ್ (30) ಎನ್ನಲಾಗಿದೆ. ಅಪಘಾತದಿಂದ ಬೈಕ್ ನುಜ್ಜುಗುಜ್ಜಾಗಿದ್ದು,  ಕದ್ರಿ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ನಾಗಾರಾಜ್ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು. ಪರಾರಿಯಾದ ವಾಹನ ಚಾಲಕನನ್ನು ಹಾಗೂ ವಾಹನವನ್ನು ಕಂಡು ಹಿಡಿಯಲು […]

ಯೆಯ್ಯಾಡಿ ಬಳಿ ಭೀಕರ ರಸ್ತೆ ಅಪಘಾತ ಇಬ್ಬರ ಸಾವು

Monday, February 18th, 2013
car hit to bike at Yeyyadi

ಮಂಗಳೂರು : ನಗರದ ಯೆಯ್ಯಡಿ ಕೊಂಚಾಡಿ ಖಾಸಗಿ ಶಾಲೆ ಬಳಿ ಶನಿವಾರ  ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡುಶೆಡ್ಡೆ ಚಂದ್ರಹಾಸ್ ಮತ್ತು ಸುನಿತಾ ದಂಪತಿ ಪುತ್ರ ಯೋಗೀಶ್ (27) ಮತ್ತು ಕಲ್ಲಡ್ಕ ವೀರಕಂಭದ ಸೋಮಪ್ಪ ನಾಯಕ್ ಮತ್ತು ನೀಲಮ್ಮ ನಾಯಕ್ ಅವರ ಪುತ್ರ ಜಯಪ್ರಕಾಶ್ (23) ಮೃತಪಟ್ಟವರಾಗಿದ್ದಾರೆ. ಸ್ನೇಹಿತರಾದ ಇವರಿಬ್ಬರು ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್‌ಗಳಾಗಿದ್ದು, ಸುರತ್ಕಲ್ ಬಳಿ ಕೆಲಸ ನಿರ್ವಹಿಸಿ ಸ್ಕೂಟರ್‌ನಲ್ಲಿ ವಾಪಸಾಗುತ್ತಿದ್ದು, ಯೆಯ್ನಾಡಿ ಪೆಟ್ರೋಲ್‌ ಪಂಪ್‌ ಬಳಿ ಜಯ ಪ್ರಕಾಶ್‌ ಮತ್ತು ಯೋಗೀಶ್‌ […]