ಕೊರೊನಾದಂತಹ ಸಾಂಕ್ರಾಮಿಕ ರೋಗ ಎದುರಿಸಲು ಯೋಗ ಸಹಾಯಕ : ಸಚಿವ ಡಿ ವಿ ಸದಾನಂದ ಗೌಡ

Monday, June 21st, 2021
DVS-Yoga

ಬೆಂಗಳೂರು : ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕರೋನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಚಿವರು ನಿಯಮಿತವಾಗಿ ಯೋಗ, ಪ್ರಾಣಾಯಾಮ ಮಾಡುವುದರಿಂದ ನಮ್ಮ […]