ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುರುಪುರದ ಕೊಳಂಬೆ ನಿವಾಸಿ ಯೋಗಿಣಿ ಮೃತದೇಹ ಪತ್ತೆ

Friday, August 5th, 2016
Yogini

ಮಂಗಳೂರು: ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಮೃತದೇಹ ನಿನ್ನೆ ಪತ್ತೆಯಾಗಿದೆ. ಗುರುಪುರದ ಕೊಳಂಬೆ ನಿವಾಸಿ ಯೋಗಿಣಿ ಎಂಬಾಕೆ ಆತ್ಮಹತ್ಯೆಗೆ ಶರಣಾದ ಯುವತಿ. ಯೋಗಿಣಿ ಬೈಕಂಪಾಡಿಯಲ್ಲಿರುವ ಪ್ಲಾಸ್ಟಿಕ್ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದಳು. ಜುಲೈ ಮೂರರಂದು ಕೆಲಸಕ್ಕೆಂದು ಮನೆಬಿಟ್ಟವಳು ಅಂದು ಮಧ್ಯಾಹ್ನವೇ ರಜೆ ಕೇಳಿ ಬಂದಿದ್ದಳು. ಅಲ್ಲಿಂದ ಆಕೆ ಗುರುಪುರದ ಫಲ್ಗುಣಿ ನದಿ ಬಳಿ ತಲುಪಿದ್ದು, ತನ್ನ ಬ್ಯಾಗ್ ಹಾಗೂ ಮೊಬೈಲ್‌ನ್ನು ತಟದಲ್ಲಿಯೇ ಬಿಟ್ಟು ಅಲ್ಲಿಂದಲೇ ನದಿಗೆ ಹಾರಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ಹೇಳೀದ್ದರು. ವಿಷಯ ಮನೆಯವರಿಗೆ ತಿಳಿದು ಹುಡುಕಾಟ […]

ಸರ್ಕಾರದ ಇಚ್ಛಾಶಕ್ತಿ ಕೊರತೆ, ಉಪ್ಪು ನೀರು ಸೇವನೆಯಿಂದ ಮುಕ್ತರಾಗದ ಕಾಸರಗೋಡಿನ ಜನತೆ

Monday, February 29th, 2016
Salt water

ಕಾಸರಗೋಡು: ನಗರ ಹಾಗೂ ಆಸುಪಸಿನ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಬಾವಿಕೆರೆ ಶಾಶ್ವತ ಅಣೆಕಟ್ಟು ಯೋಜನೆ ಮತ್ತೆ ಅತಂತ್ರ ಸ್ಥಿತಿಯತ್ತ ಸಾಗಿದೆ. ಗುತ್ತಿಗೆದಾರರು ಅಣೆಕಟ್ಟು ಕಾಮಗಾರಿಯನ್ನು ಅರ್ಧದಲ್ಲಿ ಕೈಬಿಟ್ಟು ತೆರಳಿರುವುದರಿಂದ ಈ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕಾಮಗಾರಿಯ ರೀ ಟೆಂಡರ್ ನಡೆಸಿ ಯೋಜನೆ ಪೂರ್ತಿಗೊಳಿಸುವಂತೆ ನೀರಾವರಿ ಖಾತೆ ಸಚಿವ ಪಿ.ಜೆ ಜೋಸೆಫ್ ನೀಡಿರುವ ಭರವಸೆ ಒಂದಷ್ಟು ಭರವಸೆಯನ್ನು ಹುಟ್ಟಿಸಿದ್ದರೂ, ಈ ವರ್ಷವೂ ಕಾಮಗಾರಿ ಪೂರ್ತಿಗೊಳ್ಳುವುದು ಅನಿಶ್ಚಿತಾವಸ್ಥೆಯಲ್ಲಿದೆ. ಯೋಜನೆ ಜಾರಿಗೊಳ್ಳಲಿರುವ […]