ಗೋ ಹಂತಕರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವ ಜರೂರಿದೆ: ಯೋಗಿ ಆದಿತ್ಯನಾಥ

Wednesday, December 5th, 2018
yogi-adityanath

ಉತ್ತರಪ್ರದೇಶ: ಅಕ್ರಮ ಕಸಾಯಿಖಾನೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಇನ್ಸ್ಪೆಕ್ಟರ್ವೋರ್ವರನ್ನು ಬಲಿಪಡೆದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಈ ಬಗ್ಗೆ ದೃಢ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪ್ರಧಾನ ಕಾರ್ಯದರ್ಶಿ, ಡಿಜಿಪಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಎಡಿಜಿಪಿ ಅವರೊಂದಿಗೆ ಮಂಗಳವಾರ ರಾತ್ರಿ ಸಭೆ ನಡೆಸಿದ ಅವರು, ಗೋ ಹತ್ಯೆ ಮಾಡುವವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಎಂದು ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿರುವ […]

ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರವನ್ನ ನಿರ್ಮಾಣ ಮಾಡಲಾಗುವುದು: ಯೋಗಿ ಆದಿತ್ಯನಾಥ

Saturday, November 10th, 2018
yogi-adityanath

ಛತ್ತೀಸ್ಗಢ: ಈಗಾಗಲೇ ಛತ್ತೀಸ್ಗಢದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರವನ್ನ ನಿರ್ಮಾಣ ಮಾಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗಾಗಿ ಪ್ರಚಾರ ಕಾರ್ಯ ಕೈಗೊಂಡಿರುವ ಅವರು, ಇಂದು ಛತ್ತೀಸ್ಗಢದ ಲೊರ್ಮಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಅಂತೆಯೇ ಛತ್ತೀಸ್ಗಢದಲ್ಲಿ ಈಗಾಗಲೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ ಎಂದು ನೆನಪಿಸಿಕೊಂಡರು. ಇದೇ ವೇಳೆ, ಪಕ್ಷ ಮತ್ತೆ ದಿಗ್ವಿಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಛತ್ತೀಸ್ಗಢದ […]

ಧರ್ಮ ಮತ್ತು ರಾಜಕೀಯದ ಮಿಲನ ರಾಷ್ಟ್ರದ ಅಭಿವೃದ್ಧಿಗೆ ಅವಶ್ಯ

Thursday, October 5th, 2017
Yogi

ಮಂಗಳೂರು: ಧರ್ಮ ಮತ್ತು ರಾಜಕೀಯದ ಮಿಲನ ಆಗಬೇಕಿದ್ದು, ಹಾಗಾದಲ್ಲಿ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಹಿಂದೂ ಧರ್ಮ ಸನಾತನ ಧರ್ಮವಾಗಿದ್ದು, ಒಂದು ಕಾಲದಲ್ಲಿ ಕೇರಳ ನಾರಾಯಣ ಗುರು ಶಂಕರಾಚಾರ್ಯರ ಹೆಸರಿನಿಂದ ಗುರುತಿಸಿಕೊಂಡಿತ್ತು. ಆದರೆ ಇಂದು ಕೇರಳದಲ್ಲಿ ಸನಾತನ ಧರ್ಮವಾದ ಹಿಂದೂ ಧರ್ಮ, ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಮೇಲೆ ದಾಳಿ ನಡೆಯುತ್ತಿವೆ. ಸಿಪಿಎಂ ಈ ದಾಳಿಯನ್ನು ಸಂಘಟಿಸುತ್ತಿದೆ. ಈ ದಾಳಿಯನ್ನು ವಿರೋಧಿಸಿ ಜನರಕ್ಷಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸನಾತನ ಧರ್ಮ […]