ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಯೋಗಿ ಶ್ರೀ ನಿರ್ಮಲ್‌ನಾಥ್‌ಜೀ ಪಟ್ಟಾಭಿಷಿಕ್ತ

Tuesday, March 8th, 2016
kadali kannada

ಮಂಗಳೂರು : ದಕ್ಷಿಣ ಭಾರತದ ನಾಥ ಪಂಥದ ಪ್ರಮುಖ ಕೇಂದ್ರವಾದ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಠ ಯೋಗಿ ಮಹಾಸಭಾದ ಮುಂದಾಳುಗಳು, ಜೋಗಿ ಸಮಾಜದ ಬಾಂಧವರು, ಭಕ್ತಾಭಿಮಾನಿಗಳ ಉಪಸ್ಥಿತಿಯಲ್ಲಿ ಪಟ್ಟಾಭಿಷಿಕ್ತರಾದರು. ಇದೇ ವೇಳೆ ವಿಟ್ಲ ಜೋಗಿ ಮಠದ ಅರಸುವಾಗಿ ಯೋಗಿ ಶ್ರೀ ಶ್ರದ್ಧಾನಾಥ್‌ಜೀಯವರು ಪಟ್ಟಾಭಿಷೇಕಗೊಂಡರು. ಪಾರಂಪರಿಕ ತಂತ್ರಿಗಳಾದ ಶ್ರೀ ವಿಠಲದಾಸ್‌ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ನೆರವೇರಿ 9.25 ರ […]

ಕದ್ರಿ ಶ್ರೀ ಮಂಜುನಾಥೇಶ್ವರ ದೇವರ ಐತಿಹಾಸಿಕ ಕದ್ರಿ ಕಂಬಳ

Monday, December 5th, 2011
ಕದ್ರಿ ಶ್ರೀ ಮಂಜುನಾಥೇಶ್ವರ ದೇವರ ಐತಿಹಾಸಿಕ ಕದ್ರಿ ಕಂಬಳ

ಮಂಗಳೂರು : ಶ್ರೀ ಕ್ಷೇತ್ರ ಕದ್ರಿ ಶ್ರೀ ಮಂಜುನಾಥೇಶ್ವರ ದೇವರ ಐತಿಹಾಸಿಕ ಕದ್ರಿ ಕಂಬಳವು ಕದ್ರಿ ಕಂಬಳ ಸಮಿತಿ ವತಿಯಿಂದ ಶ್ರೀ ಯೋಗೇಶ್ವರ ಮಠದ ಮಹಂತರಸ ಶ್ರೀ ಸಂದ್ಯಾನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಭಾನುವಾರ ನಡೆಯಿತು. ಮೂಲತಃ ಆಲೂಪ ವಂಶದ ರಾಜರ ಆಶ್ರಯದಲ್ಲಿ ಕದ್ರಿ ಕಂಬಳ ಆರಂಭವಾಗಿದೆಎಂದು ಐತಿಹಾಸಿಕ ದಾಖಲೆಗಳು ಹೇಳುತ್ತವೆ. ಅದಕ್ಕಾಗಿ ಇದನ್ನು ಅರಸು ಕಂಬಳ ಎಂದು ಕರೆಯುತ್ತಾರೆ. ಇದು ಕದಿರೆಯ ಮಂಜುನಾಥ ಸ್ವಾಮಿ ದೇವಸ್ಥಾನ ಬಳಿ ಆರಂಭವಾದ ಕಾರಣ ದೇವರ ಕಂಬಳ ಎಂದು ಕರೆಯುತ್ತಾರೆ. ಪ್ರಸಕ್ತ […]