ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾರ್ಜ್ ಫೆರ್ನಾಂಡಿಸರ ಹೆಸರಿಡುವಂತೆ ಸರ್ವ ಪ್ರಯತ್ನ : ತೋನ್ಸೆ ಜಯಕೃಷ್ಣ ಎ ಶೆಟ್ಟಿ

Tuesday, September 7th, 2021
Jayasree Krishna

ಮುಂಬೈ: ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರಿ ಸಂಸ್ಥೆ ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಿಶೇಷ ಸಭೆ ಆಗಸ್ಟ್ 3ರಂದು ಕುರ್ಲಾ ಪೂರ್ವದ ಬಂಟರ ಸಂಘದ ಬಂಟರ ಭವನದಲ್ಲಿ ಜರುಗಿತು . ಈ ಸಭೆಯಲ್ಲಿ ಸಮಿತಿಯ ಮಹಾಪೋಷಕರೂ , ರಾಷ್ಟ್ರೀಯ ಜನನಾಯಕರೂ ಆದ ದಿವಂಗತ ಜಾರ್ಜ್ ಫೆರ್ನಾಂಡಿಸರ ಬಗ್ಗೆ ಅವರ ಅಭಿಮಾನಿಗಳ ಅನಿಸಿಕೆಗಳನ್ನು ಶ್ರೀಮತಿ ಸುರೇಖಾ ಎಚ್ ದೇವಾಡಿಗರರು ಸಂಕಲಿಸಿದ ಪುಸ್ತಕವೊಂದನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರೂ ಹಾಗೂ ಪ್ರಸ್ತುತ […]