ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್​ ಹಬ್ಬ ಆಚರಣೆ

Wednesday, April 10th, 2024
eid-ul-fiter

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಮರು ರಂಜಾನ್​ ಹಬ್ಬವನ್ನು ಬುಧವಾರ ಆಚರಿಸಿದರು. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್​ ಅವರು ಬುಧವಾರ ಘೋಷಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್​ ಆಚರಿಸಿದ್ದಾರೆ. ಮುಸ್ಲಿಮರು ಇಂದು ಬೆಳಗ್ಗೆ ಮಸೀದಿಗೆ ತೆರಳಿ ನಮಾಜ್ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸ್ಪೀಕರ್​ ಯು.ಟಿ. ಖಾದರ್ ಅವರು […]