ಯುವತಿಯರನ್ನು ಬಳಸಿ ಹನಿಟ್ರ್ಯಾಪ್, ಓರ್ವನ ಬಂಧನ

Monday, December 20th, 2021
Ranjith S

ಉಡುಪಿ : ಹಣಕ್ಕಾಗಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ […]

ಮಂಗಳೂರಿನಿಂದ ಹೊರಟಿದ್ದ ಟ್ರೈನ್‌ನಲ್ಲಿ ನಟಿಗೆ ಲೈಂಗಿಕ ಕಿರುಕುಳ  

Friday, February 2nd, 2018
sanusha

ಮಂಗಳೂರು: ಟ್ರೈನ್‌ನಲ್ಲಿ ಮಲಗಿದ್ದಾಗ ತನಗೆ ಮಧ್ಯರಾತ್ರಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಕೇರಳದ ನಟಿ ಸನುಷಾ ಆರೋಪಿಸಿದ್ದಾರೆ. ನಿದ್ದೆಗೆ ಜಾರಿದಾಗ ಯಾರೋ ಕಾಮುಕ ತುಟಿಯ ಮೇಲೆ ಕೈ ಸವರಿದ್ದಾನೆ. ಇದರಿಂದ ತಕ್ಷಣವೇ ಎಚ್ಚರಗೊಂಡ ನಟಿ ಸನುಷಾ ಆ ಕಾಮುಕನನ್ನು ಹಿಡಿದಿದ್ದಾರೆ. ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣದಿಂದ ತಿರುವನಂತಪುರಂಗೆ ಪ್ರಯಾಣಿಸುತ್ತಿದ್ದ ಮಾವೆಲಿ ಎಕ್ಸ್‌ಪ್ರೆಸ್‍ನಲ್ಲಿ ಈ ಘಟನೆ ನಡೆದಿದೆ. ಸನುಷಾ ಕನ್ನಡದ ಚಿತ್ರವೊಂದರಲ್ಲೂ ನಟಿಸಿದ್ದಾರೆ. ಕಣ್ಣೂರಿನಿಂದ ತಿರುವನಂತಪುರಂಗೆ ಮಾವೆಲಿ ಎಕ್ಸ್‌ಪ್ರೆಸ್‍ನ 2 ಟೈರ್ ಎಸಿ ಕೋಚ್‍ನಲ್ಲಿ ಸನುಷಾ ಪ್ರಯಾಣಿಸುತ್ತಿದ್ದರು. ಸನುಷಾ […]