ತುಳುನಾಡ ರಕ್ಷಣಾ ವೇದಿಕೆಯ ಅಬ್ದುಲ್ ರಶೀದ್ ಸ್ಮರಣಾರ್ಥ ರಕ್ತದಾನ ಶಿಬಿರ

Tuesday, September 29th, 2020
trv Blood camp

ಮಂಗಳೂರು  : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಕೋಶಾಧಿಕಾರಿಯಾಗಿ ಜಪ್ಪು ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇಹಲೋಕ ತ್ಯಜಿಸಿದ ಅಬ್ದುಲ್ ರಶೀದ್ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ಜೆಪ್ಪು ರೈಲ್ವೇ ಗೇಟ್ ಬಳಿಯಿರುವ ಸಂಕಪ್ಪ ಮೆಮೋರಿಯಲ್ ಹಾಲ್ ನಲ್ಲಿ ನಡೆಯಿತು. ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಕಾರ್ಯಕ್ರವನ್ನು ಉದ್ಘಾಟಿಸಿದರು. ತುಳುನಾಡ ರಕ್ಷಣಾ […]

ಕರ್ನಾಟಕ ಆಶ್ರಯದಲ್ಲಿ ದುಬೈಯಲ್ಲಿ ರಕ್ತದಾನ ಶಿಬಿರ

Saturday, March 7th, 2020
dubay

ದುಬೈ : ನ್ಯೂ ಮಾರ್ಕ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಮಂಗಳೂರು ಮತ್ತು ಕೊಂಕಣ್ಸ್ ಬೆಲ್ಸ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 06.03.2020 ನೇ ಶುಕ್ರವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈಯ ಲತೀಫಾ ಬ್ಲಡ್ ಡೊನೇಷನ್ ಸೆಂಟರ್ ನಲ್ಲಿ ಯಶಸ್ವಿಯಾಗಿ ನಡೆಯಿತು. ರಕ್ತ ದಾನ ಶಿಬಿರದಲ್ಲಿ ಒಟ್ಟು 70 ಮಂದಿ ಭಾಗವಹಿಸಿ ಹೆಸರು ನೋಂದಾಯಿಸಿದ್ದರು. ಕಾರಣಾಂತರಗಳಿಂದ 50 ಮಂದಿಗೆ ಮಾತ್ರ ರಕ್ತದಾನ ಮಾಡಲು ಸಾಧ್ಯವಾಯಿತು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ದುಬೈಯ ಲತೀಫಾ […]

ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಜನಸ್ನೇಹಿ ಪೊಲೀಸ್ ವ್ಯವಸ್ಥೆ; ಡಿವೈಎಸ್‌ಪಿ ದಿನೇಶ್ ಕುಮಾರ್ ಭರವಸೆ

Friday, December 27th, 2019
Camp

ಮಡಿಕೇರಿ : ನೆಹರು ಯುವ ಕೇಂದ್ರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಜಿಲ್ಲಾ ಆಸ್ಪತ್ರೆ ಹಾಗೂ ಮೇಕೇರಿ ಸ್ವಾಗತ ಯುವಕ ಸಂಘ ಇವರ ಸಂಯುಕ್ತಾಶ್ರಯದಲ್ಲಿ 8 ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮೇಕೇರಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಡಿವೈಎಸ್ಪಿ ಬಿ.ಪಿ.ದಿನೇಶ್ ಕುಮಾರ್ ಅವರು ಉದ್ಘಾಟಿಸಿ ನಂತರ ಮಾತನಾಡಿದ ಅವರು ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವ […]

ನರೇಂದ್ರ ಮೋದಿಯವರ 64ನೇ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ

Monday, September 17th, 2018
harish-poonja

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 64ನೇ ಹುಟ್ಟುಹಬ್ಬ ಪ್ರಯುಕ್ತ ಇಂದು ಬೆಳ್ತಂಗಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಬೆಟ್ಟು ಹಾಗೂ ಕೆ.ಎಂ ಸಿ ಆಸ್ಪತ್ರೆ ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಬೆಳ್ತಂಗಡಿಯ ದೇವನಾರಿ ಸರ್ಕಾರಿ ಹಿರಿಯ ‌ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮೋದಿ ಅಭಿಮಾನಿಗಳು ಅಧಿಕ‌ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ಶಿಬಿರದ ಉದ್ಘಾಟನೆಯನ್ನು ವಸಂತ ಗೌಡ ಕಲ್ಲಾಜೆ ನೆರವೇರಿಸಿದ್ದು, ಕಾರ್ಯಕ್ರಮ ಅಧ್ಯಕ್ಷತೆಯನ್ನು ಶ್ರಿಕಾಂತ್ ಇಂದಬೆಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ […]

32 ವರ್ಷಗಳಿಂದ ಮತವನ್ನೇ ಚಲಾಯಿಸದ ನ್ಯಾಯಾಧೀಶರು

Thursday, April 5th, 2018
blood-donate

ಮಂಗಳೂರು: ಒಂದು ಕಡೆಯಿಂದ ಮತ್ತೊಂದು ಕಡೆಗೆ ವರ್ಗಾವಣೆಯಾಗುತ್ತಿದ್ದ ಕಾರಣಕ್ಕೆ ತಾನು ಕಳೆದ 32 ವರ್ಷಗಳ ಸೇವಾವಧಿಯಲ್ಲಿ ಮತದಾನ ಮಾಡುವ ಅವಕಾಶದಿಂದ ವಂಚಿತನಾಗಿದ್ದೆ ಎಂದು ದ.ಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಕೆ.ಎಸ್.ಬೀಳಗಿ ಹೇಳಿದ್ದಾರೆ. ದ.ಕ. ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಚುನಾವಣೆಯ ಬಗ್ಗೆ ಜಾಗೃತಿಗಾಗಿ ಆಯೋಜಿಸಲಾಗಿದ್ದ ‘ಜೀವ ಉಳಿಸಲು ರಕ್ತದಾನ, ದೇಶ ಉಳಿಸಲು ಮತದಾನ’ ಹೆಸರಿನ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. 1986ರಲ್ಲಿ ಸೇವೆಗೆ ಸೇರಿದ ಬಳಿಕ ಪ್ರತೀ ಚುನಾವಣೆಯ ಸಂದರ್ಭದಲ್ಲೂ ಒಂದೆಡೆಯಿಂದ […]