ಅಮಲು ಪದಾರ್ಥ ಸೇವಿಸಿ ಮನೆಗೆ ಬಂದ ಮಗನನ್ನು ಕೊಡಲಿಯ ಮರದ ಹಿಡಿಯಿಂದ ಹೊಡೆದು ಕೊಲೆ ಮಾಡಿದ ತಂದೆ

Thursday, February 24th, 2022
dinesh

ವಿಟ್ಲ : ತಂದೆ ತನ್ನ ಮಗನನ್ನೇ ಹೊಡೆದು ಕೊಲೆಗೈದ ಘಟನೆ ವಿಟ್ಲಮುಡ್ನೂರು ಗ್ರಾಮದ ಕಾಂತಮೂಲೆ ಎಂಬಲ್ಲಿ ಫೆ.23ರಂದು ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಕಾಂತಮೂಲೆ ನಿವಾಸಿ ದಿನೇಶ್(40)ರವರು ಕೊಲೆಯಾದವರು. ಕಾಂತಮೂಲೆಯ ಮನೆಯಲ್ಲಿ ತಂದೆ ವಸಂತ ಗೌಡ ಮತ್ತು ಮಗ ಮಾತ್ರವೇ ವಾಸವಾಗಿದ್ದು, ಮೃತ ದಿನೇಶನು ಪ್ರತಿ ದಿನ ಅಮಲು ಪದಾರ್ಥ ಸೇವಿಸಿ ಮನೆಗೆ ಬಂದು ತಂದೆಯಲ್ಲಿ ಗಲಾಟೆ ಮಾಡುತ್ತಿದ್ದು ಇದರಿಂದ ತಂದೆ ವಸಂತ ಗೌಡ ಅದೇ ಕೋಪದಿಂದ ಫೆ.23ರಂದು ರಾತ್ರಿ ಕೊಡಲಿಯ ಮರದ ಹಿಡಿಯಿಂದ ದಿನೇಶನ ತಲೆ ಹಾಗೂ ಮುಖದ […]

ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ರಕ್ತಸ್ರಾವ ದಿಂದ ಬಸುರಿ ಹೆಂಗಸು ಸಾವು

Friday, October 16th, 2020
chandrakala

ಸುಳ್ಯ :  ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ  ದಾಖಲು ಮಾಡಲಾಗಿದ್ದ ಮಹಿಳೆಯೊಬ್ಬರು  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವರದಿಯಾಗಿದೆ. ಹೆರಿಗೆ ವೇಳೆ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟ ಮಹಿಳೆಯನ್ನು ಮರ್ಕಂಜ ಗ್ರಾಮದ ಬಳ್ಳಕ್ಕಾನ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಚಂದ್ರಕಲಾ (25) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಮರ್ಕಂಜದಿಂದ ಚಂದ್ರಕಲಾ  ಅವರನ್ನು ಎರಡು ವರ್ಷಗಳ ಹಿಂದೆ ಪುತ್ತೂರಿನ ಕಾವುಗೆ ಮದುವೆ ಮಾಡಿಕೊಡಲಾಗಿತ್ತು. ಚಂದ್ರಕಲಾ ಅವರನ್ನು  ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಸಲಾಗಿತ್ತು. ಅಲ್ಲಿ ಹೆರಿಗೆ ವೇಳೆ ರಕ್ತದೊತ್ತಡ ಕಡಿಮೆಯಾಗಿ ಮತ್ತು […]