ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 20 ವರ್ಷದ ಯುವತಿಯ ಅಂಗಾಂಗ ದಾನ

Tuesday, September 14th, 2021
Kavana

ಮಂಗಳೂರು  : ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ . ಆಕೆಯ ಹೆಸರು ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಶಿಕಾರಿಪುರದ ಗಾರ್ಮೆಂಟ್ಸ್ ನಲ್ಲಿ  ಕೆಲಸ ಮಾಡುತ್ತಿದ್ದ ಕವನ ಮಳ್ಳಯ್ಯ ಹಿರೇಮಠ. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾಗೆ ತಲುಪಿದ್ದರು. ಅವರು ಮಿದುಳು ನಿಷ್ಕ್ರಿಯಗೊಂಡಿತ್ತು. ಮಗಳಂತೂ […]

ನಿಗದಿತ ಅವಧಿಯೊಳಗೆ ಜಲಜೀವನ್ ಮಿಷನ್ ಅಭಿಯಾನ ಮುಗಿಸುವಂತೆ ಅಧಿಕಾರಿಗಳಿಗೆ ಬಿಸಿಪಿ ಸೂಚನೆ

Sunday, August 8th, 2021
bc pateel

ಹಾವೇರಿ : ಕೇಂದ್ರ ಸರಕಾರದ  ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ಪ್ರತಿಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ “ಜಲಜೀವನ್ ಮಿಷನ್ ಯೋಜನೆ”ಗೆ ಕೃಷಿ ಸಚಿವರೂ ಆಗಿರುವ ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲರಿಂದು ಹಿರೇಕೆರೂರು ಮತಕ್ಷೇತ್ರದ ರಟ್ಟಿಹಳ್ಳಿ,ಇಂಗಳಗೊಂದಿ ,ಸತ್ತಗಿಹಳದಳಿ, ಶಿರಗಂಬಿ ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಈ ಸಂದರ್ಭದಲ್ಲಿ ಮಾತನಾಡಿದ […]