‘ರಡ್ಡ್ ಎಕ್ರೆ’ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

Friday, January 10th, 2020
radd-yekare

ಮಂಗಳೂರು : ಒನ್‌ಲೈನ್ ಸಿನಿಮಾ ಲಾಂಛನದಲ್ಲಿ ಸಂದೇಶ್ ರಾಜ್ ಬಂಗೇರ, ರೋಹನ್ ಕೋಡಿಕಲ್ ನಿರ್ಮಾಣದಲ್ಲಿ ವಿಸ್ಮಯ ವಿನಾಯಕ್ ನಿರ್ದೇಶನದಲ್ಲಿ ತಯಾರಾದ ‘ರಡ್ಡ್ ಎಕ್ರೆ’ ತುಳು ಸಿನಿಮಾ ಭಾರತ್ ಮಾಲ್‌ನ್ ಬಿಗ್ ಸಿನಿಮಾಸ್‌ನಲ್ಲಿ ಬಿಡುಗಡೆ ಗೊಂಡಿತು. ಸಮಾರಂಭವನ್ನು ಶ್ರೀನಿವಾಸ ಯುನಿರ್ವಸಿಟಿಯ ಚಾನ್ಸಿಲರ್ ರಾಘವೇಂದ್ರ ರಾವ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ‘ರಡ್ಡ್ ಎಕ್ರೆ’ ಸಿನಿಮಾದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಲಿ. ಪ್ರಾದೇಶಿಕ ಭಾಷೆಯಲ್ಲಿ ಬರುತ್ತಿರುವ ಸಿನಿಮಾಗಳನ್ನು ಪ್ರೇಕ್ಷಕರು ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ […]