ರಫೀಕ್ ಅಹ್ಮದ್ ಸಂಶಯಾಸ್ಪದ ಸಾವು – ಉನ್ನತ ಮಟ್ಟದ ತನಿಖೆಗೆ ತುರವೇ ಒತ್ತಾಯ

Wednesday, November 13th, 2019
rafeeq

ಮಂಗಳೂರು  : ಕೊಳ್ತಿಗೆ ಗ್ರಾಮದ ಪಂಬಾರು ಸಮೀಪದ ಪಾರ್ಚೋಲು ಎಂಬಲ್ಲಿ ನವೆಂಬರ್ 10 ಭಾನುವಾರ ಮಧ್ಯಾಹ್ನ ಮರ ಕಡಿಯುತ್ತಿದ್ದ ಮರದ ಕೊಂಬೆಯೊಂದು ಮೈಮೇಲೆ ಬಿದ್ದು, ಮರ ಕಡಿಯಲು ಹೋಗಿದ್ದ ಕಾರ್ಮಿಕರೊಬ್ಬರು ಮೃತಪಟ್ಟರೆನ್ನಲಾದ ನಿಗೂಢ ಘಟನೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಾಗಿದ್ದು, ಅಲ್ಲದೇ ಅಕ್ರಮವಾಗಿ ಮರ ಕಡಿದ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಪುತ್ತೂರು ಅರಣ್ಯಾಧಿಕಾರಿಗಳ ಕಛೇರಿಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ನಾಲ್ವರ ವಿರುದ್ಧ ಪ್ರಕರಣ ಪ್ರತ್ಯೇಕವಾಗಿ ದಾಖಲಾಗಿದ್ದು, ಈ ಸಾವಿನ ಬಗ್ಗೆ ಸಾರ್ವಜನಿಕರು ಹಲವಾರು ರೀತಿಯ […]