ರಫೇಲ್ ಡೀಲ್​ನಲ್ಲಿ ಅವ್ಯವಹಾರ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

Tuesday, September 11th, 2018
congress

ಮಂಗಳೂರು: ರಫೇಲ್ ಡೀಲ್ನಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ಮಂಗಳೂರಿನ ಜ್ಯೋತಿ ಸರ್ಕಲ್ನಿಂದ ದ.ಕ. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ರಮನಾಥ ರೈ, ರಫೇಲ್ ಡೀಲ್ನ ಹಗರಣದ ಮೂಲಕ ಬಿಜೆಪಿ ತನ್ನ ಖಜಾನೆಯನ್ನು ತುಂಬಿಸಿಕೊಂಡಿದೆ ಎಂದು ಆರೋಪಿಸಿದರು. ಅಲ್ಲದೆ ಬೋಫೋರ್ಸ್ ನಂತೆ ರಫೇಲ್ ಡೀಲ್ ಹಗರಣದ ಬಗ್ಗೆಯೂ ತನಿಖೆಯಾಗಲಿ ಎಂದು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ‌ಪಕ್ಷಕ್ಕೆ ಸೋಲಾಗಿದೆ: ರಮನಾಥ ರೈ

Thursday, June 14th, 2018
ramanath-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ‌ಪಕ್ಷಕ್ಕೆ ಸೋಲಾಗಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮನಾಥ ರೈ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಮನಾಥ ರೈ ಅವರು ಚುನಾವಣೆ ನಂತರವೂ ಬಿಜೆಪಿ ನನ್ನ ವಿರುದ್ಧ ನಿರಂತರ ಅಪಪ್ರಚಾರ ದಲ್ಲಿ ನಿರತವಾಗಿದೆ.ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಾಲಯದ ಹುಂಡಿಯ ಹಣ ಹೋಗುವುದನ್ನು ‌ನಿಲ್ಲಿಸಿ ಶಿಕ್ಷಣ ಇಲಾಖೆಯ ಬಿಸಿಯೂಟ ವ್ಯವಸ್ಥೆ ಮಾಡುತ್ತೇವೆ ಎಂದೆವು.ಆದರೆ ಅದನ್ನು ತೆಗೆದುಕೊಳ್ಳದೆ ನಮ್ಮ ಮೇಲೆ ಅಪಪ್ರಚಾರ ಮಾಡಲಾಯಿತು; ಇದೀಗ ಶಿಕ್ಷಣ ‌ಇಲಾಖೆಯ […]

ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸಂಪರ್ಕದಲ್ಲಿ -ರಮನಾಥ ರೈ ಬಾಂಬ್

Tuesday, April 10th, 2018
ramanath-rai

ಮಂಗಳೂರು: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಗೊಂದಲದಲ್ಲಿದ್ದು ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಬಿ ರಮನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮತನಾಡಿದ ಅವರು ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ಘೋಷಣೆಯ ಬೆನ್ನಿಗೆ ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ ಎಂದರು. ಬಿಜೆಪಿಯು ಅಭ್ಯ್ರಥಿ ಘೋಷಣೆ ಮಾಡುವುದನ್ನು ಕಾಯುತ್ತಿದ್ದು ಈ ಘೋಷಣೆ ಬೆನ್ನಿಗೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬರುವ ಸಾಧ್ಯತೆಯಿದ ಎಂದವರು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಬರುವ ಬಿಜೆಪಿ ಕಾರ್ಯಕ್ತರು […]

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ

Tuesday, March 6th, 2018
ingrauted

ಮಂಗಳೂರು: ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನಂಪ್ರತಿ 500 ಮಂದಿಗೆ ಊಟ, ತಿಂಡಿ ವಿತರಣೆ ನಡೆಯಲಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿಯ ತಿಂಡಿ-ಊಟ ಬೇಕಾದವರು ಕೂಪನ್ ಪಡೆಯಬೇಕು. ಕೇಸರಿ ಬಾತ್, ಖಾರಾ ಬಾತ್, ಇಡ್ಲಿ ಉಪಹಾರದಲ್ಲಿ ಸೇರಿವೆ. ಉಪಹಾರಕ್ಕೆ 5 ರೂ, ಊಟ ತಲಾ 10 ರೂ. ನೆಹರೂ ಮೈದಾನ, ಉರ್ವ, ಕಾವೂರು, ಪಂಪ್ ವೆಲ್ ಮತ್ತು ಸುರತ್ಕಲ್ ಸೇರಿ ಮಂಗಳೂರಿನ 5 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ದೊರೆಯಲಿದೆ. ಈ ಸಂದರ್ಭ ದ.ಕ. […]

ರೈಗಳೇ ನಿಮ್ಮ ಹೆಸರು ‘ರಸತ್ತುಲ್ಲಾ’ ಅಂತ ಬದಲಾಯಿಸಿಕೊಳ್ಳಿ

Friday, December 29th, 2017
jaggesh

ಬೆಂಗಳೂರು: ‘ಅಲ್ಲಾಹು ಕೃಪೆ ಮತ್ತು ಬಂಟ್ವಾಳದ ಮುಸ್ಲಿಮರ ಜಾತ್ಯಾತೀತ ನಿಲುವಿನಿಂದ ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಲು ಸಾಧ್ಯವಾಯಿತು’ ಎಂದು ಹೇಳಿಕೆ ನೀಡಿದ ಸಚಿವ ರಮನಾಥ ರೈ ಅವರಿಗೆ ಬಿಜೆಪಿ ನಾಯಕ,ನವರಸ ನಾಯಕ ಜಗ್ಗೇಶ್‌ ಹೆಸರು ಬದಲಾಯಿಸಿಕೊಳ್ಳಲು ಸಲಹೆ ನೀಡಿ ಟಾಂಗ್‌ ನೀಡಿದ್ದಾರೆ. ‘ದಯಮಾಡಿ ಈಗಲೆ ಮುಲ್ಲಾ ಕರೆಸಿ ಕತ್ನ ಮಾಡಿಸಿಕೊಂಡು..ಮುಸಲ್ಮಾನರಿಗಾದರೂ ವಿಧೇಯರಾಗಿ..!5 ಬಾರಿ ನಮಾಜ್‌ ಶುರುಮಾಡಿ..!ಯಾವುದೇ ಕಾರಣಕ್ಕೂ ಹಿಂದುಗಳ ಮತ ಕೇಳಬೇಡಿ..ನಿಮ್ಮ ಹೆಸರು ರಸತ್ತುಲ್ಲಾ ಅಂತ ಬದಲಾಯಿಸಿಕೊಂಡು ಚನ್ನಾಗಿ ಬಾಳಿ!’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ […]

ಮಂಗಳೂರಿನ ನೆಹರೂ ಮೈದಾನಿನಲ್ಲಿ 67ನೇ ಸ್ವಾತಂತ್ರ್ಯೊತ್ಸವ ಆಚರಣೆ

Thursday, August 15th, 2013
independence-day

ಮಂಗಳೂರು : ಆಗಸ್ಟ್ 15 ಇಂದು ನಗರದ ನೆಹರೂ ಮೈದಾನದಲ್ಲ್ಲಿ 67ನೇ ಸ್ವಾತಂತ್ರ್ಯೊತ್ಸವ ಸಮಾರಂಭವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮನಾಥ ರೈಯವರು ಧ್ವಜರೋಹನವನ್ನು ನೆರವೇರಿಸಿದರು. ನಂತರ ಮಾತಾಡಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 67 ವರ್ಷಗಳಾದವು, ಮಹಾತ್ಮಗಾಂಧಿ ಹಾಗೂ ಹಲವಾರು ಮಹನೀಯರು ಅಹಿಂಸ ಮತ್ತು ಸತ್ಯಾಗ್ರಹದ ಮೂಲಕ ಬ್ರಿಟಿಷರ ವಿರುಧ್ದ ಹೋರಾಡಿ ನಮಗೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ಅಸಂಖ್ಯ ನಾಯಕರಿಗೆ ಮತ್ತು ಪ್ರಜೆಗಳಿಗೆ ಸತ್ಯ, ಅಹಿಂಸೆ ಮತ್ತು ಶಾಂತಿಸಹಿಸ್ಣುತೆಗಳೇ ತಾರಕಮಂತ್ರಗಳಾಗಿದ್ದವು […]