ಪ್ರೀತಿಯಿಂದ ಜಗತ್ತನ್ನೇ ಗೆಲ್ಲಬಹುದು: ಸಚಿವ ರೈ

Monday, January 1st, 2018
Ramanath-rai

ಮಂಗಳೂರು: ಸನಾತನ ಹಿಂದೂ ಧರ್ಮವು ವಸುಧೈವ ಕುಟುಂಬಕಂ ಎಂಬ ಆಶಯ ಹೊಂದಿದೆ. ಅಂದರೆ ಪ್ರೀತಿಯಿಂದ ಜಗತ್ತನ್ನೇ ಗೆಲ್ಲಬಹುದು ಎಂಬುದು ನಮ್ಮ ಪೂರ್ವಜರು ಹೇಳಿ ಕೊಟ್ಟ ಪಾಠ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಉಡುಪಿಯ ಭಾವೀ ಪರ್ಯಾಯ ಪೀಠಾಧಿಪತಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರಿಗೆ ಶನಿವಾರ ನಗರದ ಪುರಭವನದಲ್ಲಿ ಮಂಗಳೂರು ಮಹಾಜನತೆಯ ಪರವಾಗಿ ನಡೆದ ‘ಪೌರ ಸನ್ಮಾನ ಮತ್ತು ಅಭಿನಂದನಾ ಸಭೆ’ಯಲ್ಲಿ ಅವರು ವಿದ್ಯಾಧೀಶ ಸ್ವಾಮೀಜಿ ಅವರಿಗೆ ಫಲ ಪುಷ್ಪ […]

ಪ್ರೇಕ್ಷಕನಿಗೆ ಒಗ್ಗದ ‘ಮಲ್ಲಿಕಾರ್ಜುನ’

Thursday, July 14th, 2011
Mallikarjuna/ಮಲ್ಲಿಕಾರ್ಜುನ

ಬೆಂಗಳೂರು : ರವಿಚಂದ್ರನ್ ಪ್ರಥಮ ಬಾರಿಗೆ ಅಪ್ಪ ಮತ್ತು ಮಗನ ದ್ವಿಪಾತ್ರಗಳಲ್ಲಿ ನಟಿಸಿರುವ ‘ಮಲ್ಲಿಕಾರ್ಜುನ’ ಹತ್ತು ವರ್ಷಗಳ ಹಿಂದೆ ತಮಿಳಿನಲ್ಲಿ ಬಂದಿದ್ದ ‘ತವಸಿ’ ಚಿತ್ರದ ರಿಮೇಕ್. ಸಂಭಾಷಣೆಯಿಂದ ಹಿಡಿದು ಎಲ್ಲವನ್ನೂ ಆ ಚಿತ್ರದಿಂದಲೇ ಯಥಾವತ್ತಾಗಿ ತೆಗೆಯಲಾಗಿದೆ. ನಿರ್ದೇಶಕ ಮುರಳಿ ಮೋಹನ್ ಕೂಡ ಮಾಡಿರುವುದು ಅದೇ ನಕಲು. ಹಳ್ಳಿಯ ಪಾಳೇಗಾರರ ವೈಷಮ್ಯದ ಕಥೆ ಹೊಂದಿರುವ ‘ಮಲ್ಲಿಕಾರ್ಜುನ’ದಲ್ಲಿ ರವಿಚಂದ್ರನ್ ಪ್ರಥಮ ಬಾರಿಗೆ ಅಪ್ಪ ಮತ್ತು ಮಗನ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ರವಿಚಂದ್ರನ್ ಚಿತ್ರಗಳಲ್ಲಿ ಕಂಡುಬರುವ ಮೆರುಗು ಇಲ್ಲಿ ಕಿಂಚಿತ್ತೂ ಇಲ್ಲ. ಹಳೆಯ […]