ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ನೇಮಕ

Tuesday, September 15th, 2020
Rashmi

ಬಂಟ್ವಾಳ :  ಪ್ರಸಿದ್ಧ ಕಾರಣಿಕ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಒಂದುವರೆ ವರ್ಷಗಳಿಂದ ಬಂಟ್ವಾಳ ತಾಲೂಕಿನ ತಹಶಿಲ್ದಾರ್ ಆಗಿದ್ದು ಕೊಂಡು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಿ ದಕ್ಷ ಅಧಿಕಾರಿ ಎಂಬ ಹೆಗ್ಗಳಿಕೆಗೆ ರಶ್ಮಿ ಪಾತ್ರರಾಗಿದ್ದಾರೆ. ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ. ನೆರೆ ಬಂದ ಸಂದರ್ಭ ರಾತ್ರೋ ರಾತ್ರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, […]

ನಟಿ ರಶ್ಮಿ ಮನೆಯಲ್ಲಿ ಪೋಟೋಗ್ರಾಫರ್​ ಸಾವು ಪ್ರಕರಣ: ಚುರುಕುಗೊಂಡ ಪೊಲೀಸರ ತನಿಖೆ

Thursday, October 25th, 2018
rashmi

ಬೆಂಗಳೂರು: ನಟಿ ರಶ್ಮಿ ಮನೆಯಲ್ಲಿ ಫೋಟೋಗ್ರಾಫರ್ ಸಾವು ಪ್ರಕರಣದ ತನಿಖೆ ಚುರುಕುಗೊಂಡಿದೆ. ಕಳೆದ ಭಾನುವಾರ ರಶ್ಮಿ ಮನೆಯಲ್ಲಿ ಫೋಟೋಗ್ರಾಫರ್ ಪ್ರತೀಕ್, ರಾತ್ರಿ 11.30ರ ಸುಮಾರಿಗೆ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಆತ ಕುಡಿದ ಮತ್ತಿನಲ್ಲಿ ಕಾಲು ಜಾರಿ ಬಿದ್ದು ಸಾವಿಗೀಡಾಗಿದ್ದಾನೆ ಅನ್ನೋದು ರಶ್ಮಿ ಮಾತಾಗಿತ್ತು. ಈ ಕುರಿತು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಪ್ರತೀಕ್ ಹಾಗೂ ರಶ್ಮಿ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. ಇವರಿಬ್ಬರ ಮಧ್ಯೆ ಏನಾದ್ರು ಇತ್ತಾ ಅನ್ನೋ […]