ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಹಲಾಲ್ ಮಾಂಸವನ್ನು, ಇತರ ಧರ್ಮೀಯರಿಗೆ ತಿನ್ನಿಸಿಸುವುದು ಸರಿಯಲ್ಲ

Wednesday, March 30th, 2022
Rahim-Uchil

ಮಂಗಳೂರು : ಹಲಾಲ್ ಎನ್ನುವುದು ಇಸ್ಲಾಂನಲ್ಲಿರುವ ಆಚರಣೆ,  ಅಲ್ಲಾಹನ ಹೆಸರಿನಲ್ಲಿ  ಹಲಾಲ್ ಮಂತ್ರ ಪಠಿಸಿ ಕೊಯ್ಯಲ್ಪಟ್ಟ ಮಾಂಸವನ್ನು ಬಳಸಿ ಭಕ್ಷಣೆ ಮಾಡಬೇಕು ಎನ್ನುವುದು  ಮುಸ್ಲಿಮರಿಗೆ ಇರುವ ನಿಯಮವಾಗಿದೆ, ಹೀಗಿದ್ದ ಮೇಲೂ ಸತ್ಯವನ್ನು ಮರೆಮಾಚಿ ಇತರ ಧರ್ಮೀಯರನು ತಿನ್ನಿಸಿ ಅವರನ್ನು ಧರ್ಮಭ್ರಷ್ಟರನ್ನಾಗಿ ಮಾಡುವುದು ಸರಿಯಲ್ಲ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದಾರೆ. ಹಲಾಲ್ ಯಾವುದೇ ಕಾರಣಕ್ಕೆ ಮುಸ್ಲಿಮೇತರರಿಗೆ ಅನ್ವಯವಾಗುವುದಿಲ್ಲ,  ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವು ಒಪ್ಪಿಗೆ ಇಲ್ಲ ಎಂದಾದಲ್ಲಿ ಸ್ವ ಇಚ್ಛೆಯಿಂದ ಇದನ್ನು ವರ್ಜಿಸಿ ಮುಸ್ಲಿಮೇತರ ವ್ಯಾಪಾರಿಗಳಿಂದ […]

ಕಾಯ್ದೆಯಿಂದ ಮುಸಲ್ಮಾನರಿಗೆ ಯಾವುದೇ ತೊಂದರೆ ಇಲ್ಲ : ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ರಹೀಂ ಉಚ್ಚಿಲ ಸ್ಪಷ್ಟನೆ

Saturday, January 18th, 2020
rahim-ucchil

ಮಡಿಕೇರಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರುದ್ಧ ಯಾರೇ ಎಷ್ಟೇ ಚೀರಾಡಿದರೂ, ಯಾವುದೇ ಹೋರಾಟಗಳನ್ನು ನಡೆಸಿದರೂ ಕಾಯ್ದೆ ಅನುಷ್ಠಾನಗೊಳ್ಳುವುದು ಮಾತ್ರ ಖಚಿತವೆಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ರಹೀಂ ಉಚ್ಚಿಲ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲಾ ಬಿಜೆಪಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ಪೌರತ್ವ ಕಾಯ್ದೆ ಜನಜಾಗೃತಿ ಸಭೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಕಲಿ ಜಾತ್ಯತೀತವಾದಿಗಳು ವಿನಾಕಾರಣ ಕಾಯ್ದೆ ಕುರಿತು ಮುಸಲ್ಮಾನರಲ್ಲಿ ಭಯ ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಭಾರತ ದೇಶದ […]

ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಿಗೆ ಕತ್ತಿಯಿಂದ ಕಡಿದು ಕೊಲೆಯತ್ನ

Friday, March 16th, 2012
Beary Sahitya Parishat New President Attacked

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ರಹೀಂ ಉಚ್ಚಿಲ ಅವರನ್ನು ನಾಲ್ವರು ಮುಸುಕುಧಾರಿಗಳ ತಂಡ ಗುರುವಾರ ಮಧ್ಯಾಹ್ನ ಬ್ಯಾರಿ ಅಕಾಡೆಮಿ ಕಚೇರಿಯಲ್ಲಿ ಕತ್ತಿಯಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ, ಬ್ಯಾರಿ ಅಕಾಡೆಮಿ ಕಚೇರಿಯಲ್ಲಿ ಮಧ್ಯಾಹ್ನ 1.30ರ ವೇಳೆಗೆ ಕಚೇರಿಯ ಚೇಂಬರ್‌ನಲ್ಲಿ ಒಬ್ಬರೇ ಕುಳಿತಿದ್ದ ಸಂದರ್ಭದಲ್ಲಿ ಎರಡು ಮೋಟಾರ್‌ ಸೈಕಲ್‌ಗ‌ಳಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಈ ಕೃತ್ಯ ಎಸಗಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಕಚೇರಿ ಸಹಾಯಕ ಸತೀಶ್‌ ರೈ ಮಾತ್ರ ಇದ್ದರು. ಅಪರಿಚಿತರು […]