ಐವರು ಶಾಸಕರನ್ನು ಹನಿಟ್ರ್ಯಾಪ್ ಮೂಲಕ ಬಲೆಗೆ ಕೆಡವಿದ್ದ ಕಿಲಾಡಿಯಿಂದ ಮತ್ತೋರ್ವ ಸಚಿವರಿಗೆ 10 ಕೋಟಿ ರೂ. ಬೇಡಿಕೆ

Wednesday, November 27th, 2019
honeytrap

ಬೆಂಗಳೂರು:  ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆಯೊಡ್ಡಿ ಬಿಜೆಪಿಯ ಮಾಜಿ ಸಚಿವ ರಿಂದ  10 ಕೋಟಿ ರೂ. ಸುಲಿಗೆಗೆ ಮುಂದಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿ ರಾಘವೇಂದ್ರ ಬಂಧಿತ ಆರೋಪಿ ಇತ್ತೀಚೆಗೆ ಕೆಲಸ ತೊರೆದು ಮನೆಯಲ್ಲಿಯೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರ ತನ್ನ ಗೆಳತಿಯ ಮೂಲಕ ಹನಿಟ್ರ್ಯಾಪ್‌ಗೆ ಮಾಜಿ ಸಚಿವರೊಬ್ಬರನ್ನು ಕೆಡವಿದ್ದ. ಗೆಳತಿಯೊಂದಿಗೆ ಮಾಜಿ ಸಚಿವರು ಇರುವ ವಿಡಿಯೋ ಚಿತ್ರೀಕರಿಸಿಕೊಂಡಿದ್ದ. […]

ಮಧು ಬಂಗಾರಪ್ಪ ಡಮ್ಮಿ ಅಲ್ಲ..ಬಿಜೆಪಿಯ ರಾಘವೇಂದ್ರ ಅವರೇ ಡಮ್ಮಿ ಕ್ಯಾಂಡಿಟೇಟ್: ಸಿದ್ದರಾಮಯ್ಯ

Friday, October 26th, 2018
congress

ಶಿವಮೊಗ್ಗ: ಲೋಕಸಭಾ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಡಮ್ಮಿ ಕ್ಯಾಂಡಿಟೇಟ್ ಅಲ್ಲ, ಬಿಜೆಪಿಯ ರಾಘವೇಂದ್ರ ಅವರೇ ಡಮ್ಮಿ ಕ್ಯಾಂಡಿಟೇಟ್ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಈಶ್ವರಪ್ಪ ಹಾವು ಮುಂಗೂಸಿಯಂತೆ ಇದ್ರು. ಈಗ ಒಂದಾಗಿದ್ದಾರಷ್ಟೆ ಎಂದು ನಿನ್ನೆ ಬಿಎಸ್ವೈ ಮೈತ್ರಿ ಬಗ್ಗೆ ಯಂಕ ನಾಣಿ, ಸೀನ ಒಂದಾಗಿದ್ದಾರೆ ಎಂದು ತಿರುಗೇಟು ನೀಡಿದರು. ಈ ಬಾರಿ ಶಿವಮೊಗ್ಗ ಲೊಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದೇವೆ. […]