ತಲೆಯ ಮೇಲೆ ಕಲ್ಲು ಬಿದ್ದು ಹಾಸ್ಯ ಕಲಾವಿದ ರಾಘವೇಂದ್ರ ಆಚಾರ್ಯ ಮೃತ್ಯು

Sunday, October 4th, 2020
Raghavendra Acharya

ಬೆಳ್ತಂಗಡಿ : ಯುವ ಕಲಾವಿದ ಹಾಗೂ ಚಲನಚಿತ್ರ ನಟರಾಗಿದ್ದ ರಾಘವೇಂದ್ರ ಆಚಾರ್ಯಗೋಳಿಕಟ್ಟೆ ಅವರು ತಲೆಯ ಮೇಲೆ ಕಲ್ಲು ಕುಸಿದು ಬಿದ್ದ ಪರಿಣಾಮ ಅ.4 ರಂದು ದಾರುಣವಾಗಿ ಮೃತಪಟ್ಟಿದ್ದಾರೆ. ರಾಘವೇಂದ್ರ ಆಚಾರ್ಯ ಅವರು ಬಳಪದ ಕಲ್ಲಿನಿಂದ ರೊಟ್ಟಿ ಮಾಡುವ ಹಂಚನ್ನು ತಯಾರಿಸುತ್ತಿದ್ದರು. ತನ್ನ ಪ್ಯಾಕ್ಟರಿಯಲ್ಲಿ  ಕೆಲಸ ಮಾಡುತ್ತಿದ್ದ ಸಂದರ್ಭ ಕುಲುಮೆಯ ಮೇಲಿನಿಂದ ಏಕಾಏಕಿ ಕಲ್ಲೊಂದು ಜಾರಿ ತಲೆ ಮೇಲೆ ಬಿದ್ದ ಪರಿಣಾಮ ತೀವ್ರ ಗಾಯವಾಗಿ ಅವರು ಅಕಾಲಿಕವಾಗಿ ಸಾವನ್ನಪ್ಪಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವ, ಉಜಿರೆಯಲ್ಲಿ ನಡೆದಿದ್ದ ವಿಶ್ವ ತುಳು ಸಮ್ಮೇಳನ, […]