ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಬದಲು ಕಾಂಗ್ರೆಸ್ಸಿಗರು ಭಯ ಮೂಡಿಸುತ್ತಿದ್ದಾರೆ : ನಳಿನ್‌ ಕುಮಾರ್

Thursday, July 23rd, 2020
nalinKumar

ಮಂಗಳೂರು :  ಕೊರೊನಾ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವನ್ನು ನಾವು ಜನಪ್ರತಿನಿಧಿಗಳು ಮಾಡಬೇಕಿದೆ. ಅದು ಬಿಟ್ಟು ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಹೊರಟಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ‌ ಜನರನ್ನು ಆತಂಕಕ್ಕೀಡುಮಾಡುವ ಕೆಲಸವನ್ನು ಮೊದಲು ನಿಲ್ಲಿಸಲಿ. ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧದ ಸಮರ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಲಿ ಎಂದು ನಳಿನ್‌ ಕುಮಾರ್‌ ಕಟೀಲ್  ಟ್ವೀಟ್‌ ಮೂಲಕ  ಹೇಳಿದ್ದಾರೆ. ಕೊರೋನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ. ಕಾಮಾಲೆ […]

ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ: ವಿಜಯಕುಮಾರ್ ಶೆಟ್ಟಿ

Thursday, December 29th, 2016
Yettinahole horata sdamithi

ಮಂಗಳೂರು: ದ.ಕ. ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಅವರು ಬಾಲ ಬಿಚ್ಚಿದರೆ ಅವರ ಅನೇಕ ಸಂಗತಿಗಳನ್ನು ಬಯಲು ಮಾಡುತ್ತೇನೆ ಎಂದು ಮಾಜಿ ಶಾಸಕ, ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದ ಮುಖಂಡ ವಿಜಯಕುಮಾರ್ ಶೆಟ್ಟಿ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈ ಅವರಿಂದ ಏಕವಚನದಲ್ಲಿ ನಿಂದಿಸುವಷ್ಟು ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಸಿಎಂ ಸಮ್ಮಖದಲ್ಲಿ ನಡೆದ ಸಭೆಯು ಇಸ್ಪೀಟು ಕ್ಲಬ್ ನಡೆಸುವ ರೀತಿಯಲ್ಲಿ ನಡೆಸಲಾಗಿದೆ. ಮುಖ್ಯಮಂತ್ರಿಗಳು ನಮ್ಮನ್ನು ಮಂಕು ಮಾಡುವ ರೀತಿಯಲ್ಲಿ ವ್ಯವಸ್ಥಿತವಾಗಿ […]

ಧಮಃ ಮತ್ತು ರಾಜಕಾರಣ- ನಾಳೆಗಳ ನಿರ್ಮಾಣ

Saturday, November 19th, 2016
Kota-poojary

ಮೂಡುಬಿದಿರೆ: ‘ಕರ್ನಾಟಕ ನಾಳೆಗಳ ನಿರ್ಮಾಣ’ ಮುಖ್ಯ ಪರಿಕಲ್ಪನೆಯಡಿಯಲ್ಲಿ ನಡೆಯುತ್ತಿರುವ ಆಳ್ವಾಸ್ ನುಡಿಸಿರಿಯಲ್ಲಿ ‘ಧರ್ಮ ಮತ್ತು ರಾಜಕಾರಣ: ನಾಳೆಗಳ ನಿರ್ಮಾಣ’ ವಿಚಾರಗೋಷ್ಠಿಯಲ್ಲಿ ವೀರೇಶಾನಂದ ಸರಸ್ವತೀ ಸ್ವಾಮೀಜಿ ಹಾಗೂ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಮ್ಮ ವಿಚಾರಗಳನ್ನು ಮಂಡಿಸಿದರು. ಧರ್ಮ- ನಾಳೆಗಳ ನಿರ್ಮಾಣ ‘ಜಪ-ತಪ, ಹೋಮ ಹವನ, ಪೂಜೆ ಪುನಸ್ಕಾರಗಳು ಮಾತ್ರವೇ ಧರ್ಮವಲ್ಲ; ಇವು ಧಾರ್ಮಿಕ ಆಚರಣೆಗಳು. ನಿಜವಾದ ಧರ್ಮವೆಂದರೆ ಒಬ್ಬ ವ್ಯಕ್ತಿ ಪ್ರಾಮಾಣಿಕತೆ, ನಿಸ್ವಾರ್ಥಪರತೆ, ಸಾತ್ವಿಕತೆ, ವೃತ್ತಿಗೌರವವನ್ನು ಹೊಂದಿರುವುದೇ ಆಗಿದೆ. ನಮ್ಮಲ್ಲಿ ಸ್ವಾಮೀಜಿಗಳು, ಸಂನ್ಯಾಸಿಗಳು ಮಾತ್ರವೇ ಧರ್ಮವನ್ನು […]