ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದ ಮಾಜಿ ‌ಸಚಿವ ಅಭಯಚಂದ್ರ ಜೈನ್

Friday, July 2nd, 2021
Abhyachandra Jain

ಮಂಗಳೂರು : ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ‌ಸಚಿವ ಅಭಯಚಂದ್ರ ಜೈನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ನನಗಿನ್ನು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಗೆಲ್ಲಬೇಕೆಂದರೆ ಯುವಕರಿಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ನಮ್ಮ ರಾಜಕಾರಣಿಗಳು ಇದನ್ನು ಮರೆತಿರುವುದರಿಂದಲೇ ಕಾಂಗ್ರೆಸ್ಗೆ ಭಾರೀ ಏಟು ಬಿದ್ದಿದೆ. ಆದ್ದರಿಂದ ದೇಶದಲ್ಲಿ ಕಾಂಗ್ರೆಸ್ ಉಳಿಯಬೇಕಾದರೆ ನಾವು ಈ ರೀತಿಯ ಪ್ರಯತ್ನ ಮಾಡಬೇಕು ಎಂದರು. ನಾನು, ಸೊರಕೆ ಹಾಗೂ ರಮಾನಾಥ್‌ ರೈ ಅವರು 35-40 ನೇ […]