ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ..!

Monday, August 20th, 2018
siddaramaih

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ದಿ. ರಾಜೀವ್ ಗಾಂಧಿ ಮತ್ತು ದಿ. ದೇವರಾಜ್ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕ ಭೈರತಿ ಸುರೇಶ್, ಮಾಜಿ ಸಚಿವೆ ಮೋಟಮ್ಮ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ […]

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಅವರ 74 ನೇ ಜನ್ಮದಿನೋತ್ಸವ

Monday, August 20th, 2018
rajiv-gandhi

ನವದೆಹಲಿ: ದೇಶದ ಐಟಿ ಹರಿಹಾರ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 74 ನೇ ಜನ್ಮದಿನೋತ್ಸವ ಇಂದು. ಅವರ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಗೌರವ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನ ಟ್ವೀಟ್ ಮಾಡುವ ಮೂಲಕ ಸ್ಮರಿಸಿಕೊಂಡಿದ್ದಾರೆ. ಈನಡುವೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನದ ಹಿನ್ನೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ನೆನಪಿಸಿಕೊಂಡಿದ್ದಾರೆ. ಕರುಣೆ ಹಾಗೂ ಶಾಂತಿಯ ಪ್ರತೀಕವಾಗಿ ನನ್ನ ತಂದೆ ನನ್ನ ಬದುಕಿನಲ್ಲಿ ಆಳವಾದ ಶೂನ್ಯವನ್ನ […]

ಸರ್ಕಾರದಿಂದ ಕಾರ್ಮಿಕರಿಗೆ ಮನೆ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ..!

Friday, July 20th, 2018
venkatramanappa

ಬೆಂಗಳೂರು: ಕಾರ್ಮಿಕರಿಗೆ ಮನೆ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ ಮಾಡಿದ್ದು, ೨ ಲಕ್ಷ ರೂ.ನಿಂದ ೫ ಲಕ್ಷಕ್ಕೆ ಮನೆ ನಿರ್ಮಾಣ ವೆಚ್ಚ ಹೆಚ್ಚಳ ಮಾಡಲು ನಿರ್ಧರಿಸಿದ್ದೇವೆ ಎಂದು ಕಾರ್ಮಿಕ ಸಚಿವ ವೆಂಕಟ್ರಮಣಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 9ಲಕ್ಷಕ್ಕೆ ಮನೆ ಕಟ್ಟಲು ಆಗುವುದಿಲ್ಲ. ಹಾಗಾಗಿ ವೆಚ್ಚ ಹೆಚ್ಚಳ ಮಾಡಿದ್ದೇವೆ. ನಿವೇಶನ ಇರುವ ಕಾರ್ಮಿಕರಿಗೆ ಮಾತ್ರ ಮನೆ ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ರಾಜೀವ್ ಗಾಂಧಿ ವಸತಿ ನಿಗಮದಡಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಹಂತ ಹಂತವಾಗಿ ಕಾರ್ಮಿಕರಿಗೆ ಮನೆಗಳ ನಿರ್ಮಾಣ […]

ಚುನಾವಣೆಗೆ ಮುನ್ನ ನೀಡಿದ ಭರವಸೆ ಬಗ್ಗೆ ಹೇಳಲು ಮೋದಿಯಲ್ಲಿ ಏನೂ ಉಳಿದಿಲ್ಲ: ರಣದೀಪ್ ಸುರ್ಜೇವಾಲ

Monday, May 7th, 2018
randeep

ಮಂಗಳೂರು: 2014ರಲ್ಲಿ ಮೋದಿ ಮಂಗಳೂರಿನಲ್ಲಿ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಚುನಾವಣೆಗೆ ಮುನ್ನ ನೀಡಿದ ಭರವಸೆ ಬಗ್ಗೆ ಹೇಳಲು ಮೋದಿಯಲ್ಲಿ ಏನೂ ಉಳಿದಿಲ್ಲ ಎಂದು ಎಐಸಿಸಿ ವಕ್ತಾರ ರಣದೀಪ್ ಸುರ್ಜೇವಾಲ ಟೀಕಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಮ್ಲಾ ಹೇಳಿಕೆಗಳಿಗೆ ಈಗ ಅವರು ಕುಖ್ಯಾತಿ ಪಡೆದಿದ್ದಾರೆ. ಘರ್ ಘರ್ ಮೋದಿ ಈಗ ಬೈ ಬೈ ಮೋದಿ ಆಗಿ ಬದಲಾಗಿದೆ. ಕರ್ನಾಟಕಕ್ಕೆ ಅವರು ಮೋಸ, ವಂಚನೆ ಮಾಡಿದ್ದಾರೆ ಎಂದು ಆರೋಪ ಮಾಡಿದರು. ರಾಜ್ಯದ ಯೋಜನೆಗಳನ್ನು ತಪ್ಪಿಸುವುದು ಬಿಜೆಪಿಯ ಡಿಎನ್ಎ ಆಗಿದೆ. […]

‘ಮತ ಹಾಕಿದರೆ ಪ್ರಜಾಪ್ರಭುತ್ವ ಬೆಂಬಲಿಸಿದಂತೆ’

Thursday, February 8th, 2018
ivan-desouza

ಮಂಗಳೂರು: ಮತದಾನದ ಹಕ್ಕನ್ನು ಯುವಜನತೆಗೆ ನೀಡಲು ಸಂವಿಧಾನದ ತಿದ್ದುಪಡಿ ತಂದಾಗ ದೇಶದ ಯುವಜನತೆಯ ಬಗ್ಗೆ ಹಿರಿಯರಿಗೆ ಅಪಾರವಾದ ಭರವಸೆ ಇತ್ತು. ಆ ಭರವಸೆ ಸಾಕಾರವಾಗುವುದು ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಕರ್ತವ್ಯ ನಿಭಾಯಿಸಿದಾಗ. ಸಂವಿಧಾನಕ್ಕೆ ತಿದ್ದುಪಡಿ ತಂದು ಅಂದಿನ ಪ್ರಧಾನಿಯಾಗಿದ್ದ ದಿವಂಗತ ರಾಜೀವ್ ಗಾಂಧಿಯವರು ಸುಮಾರು 45 ಶೇಕಡಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿರುವ 18 ರಿಂದ 30ವರ್ಷ ವಯಸ್ಸಿನವರೆಗಿನ ಯುವಕರಿಗೆ ಮತದಾನದ ಹಕ್ಕನ್ನು ನೀಡಬೇಕು ಎಂದರು ಹಾಗೂ ಮತದಾನದ ಹಕ್ಕನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲಾಯಿತು. ದೇಶದ […]

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸ್ ಜನ್ಮ ದಿನಾಚರಣೆ

Thursday, August 21st, 2014
Rajiv-gandhi-birthday

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜೀ ಪ್ರಧಾನಿ ದಿ| ರಾಜೀವ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ| ದೇವರಾಜ್ ಅವರಸ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ಜಿ.ಆರ್.ಲೋಬೋರವರು ಮಾತನಾಡುತ್ತಾ, ಇಬ್ಬರು ಮಹಾ ನಾಯಕರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರು ರಾಜೀವ್ ಗಾಂಧಿಯವರು ದೇಶದ ಪ್ರಧಾನಿಯಾಗಿ ದೇಶದ ಆಥರ್ಿಕತೆ, ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕೊಟ್ಟು ಬಲಿಷ್ಠ ಭಾರತ ನಿರ್ಮಾಣಕ್ಕಾಗಿ […]

ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

Thursday, March 6th, 2014
Rajiv-gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. 1991ರ ಸ್ಫೋಟದಲ್ಲಿ […]

‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ

Monday, February 24th, 2014
Rajeev-Gandhi

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

ರಾಜೀವ್ ಹಂತಕರಿಗೆ ತಪ್ಪಿತು ಗಲ್ಲು

Wednesday, February 19th, 2014
Rajeev-Gandhi

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲುಶಿಕ್ಷೆಯನ್ನು ಜೀವಾವಧಿಗಿಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ರಾಜೀವ್ ಹತ್ಯೆಗೈದ ಮೂವರು ಅಪರಾಧಿಗಳ ಕ್ಷಮಾದಾನ ಅರ್ಜಿಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರ 11 ವರ್ಷ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.   ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಇದೇ ಕಾರಣ ಹೇಳಿ ನರಹಂತಕ ವೀರಪ್ಪನ್ ಸಹಚರರ ಗಲ್ಲುಶಿಕ್ಷೆಯನ್ನೂ ಜೀವಾವಧಿಗಿಳಿಸಿ ಆದೇಶ ಹೊರಡಿಸಿತ್ತು. ವಿಳಂಬವೇ ಕಾರಣ: ಅಪರಾಧಿಗಳಾದ ಸಂತನ್, ಮುರುಗನ್ ಹಾಗೂ ಪೆರಾರಿವೇಲನ್ ಅವರ ಕ್ಷಮಾದಾನ ಅರ್ಜಿಯ ಇತ್ಯರ್ಥಕ್ಕೆ […]