ವ್ಯಕ್ತಿಯ ಸಂಶಯಾಸ್ಪದ ಸಾವು : ಅನೈತಿಕ ಸಂಬಂಧ ಶಂಕೆ; ಇಬ್ಬರ ವಿಚಾರಣೆ

Thursday, December 19th, 2019
Murder

ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಮ್ಮ ಮತ್ತು ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೆಟ್ಟಳ್ಳಿ ಅಭ್ಯತ್‌ಮಂಗಲ ನಿವಾಸಿ ರಾಜು(46) ಎಂಬವರೇ ಮೃತಪಟ್ಟ ವ್ಯಕ್ತಿಯಾಗಿದ್ದು, ರಾಜು ಅವರ ಪತ್ನಿ ಲೀಲಾ ಹಾಗೂ ತಮ್ಮ ಪ್ರಶಾಂತ್ ಎಂಬುವವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಾಜು ಮತ್ತು ಲೀಲಾ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ. ಡಿ.17ರಂದು ಸಂಜೆ 6.30ರ ಸುಮಾರಿಗೆ ಸ್ಥಳೀಯ ನಿವಾಸಿ ಮಂಜು ಎಂಬುವವರು ರಾಜು ಅವರ […]

ಬಶೀರ್ ಕೊಲೆ ಪ್ರಕರಣ… ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ

Friday, April 6th, 2018
basheer

ಮಂಗಳೂರು: ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆಯ ದೀಪಕ್ ರಾವ್ ಹತ್ಯೆ ನಡೆದ ಜ. 3 ರಂದು ರಾತ್ರಿ ನಗರದ ಕೊಟ್ಟಾರ ಚೌಕಿಯಲ್ಲಿ ಹೋಟೆಲ್ ಮಾಲೀಕ ಆಕಾಶಭವನದ ಬಶೀರ್ ಕೊಲೆ ಪ್ರಕರಣ ಕುರಿತಂತೆ 11 ಮಂದಿ ವಿರುದ್ಧ ಪೊಲೀಸರು ಮಂಗಳೂರಿನ 3 ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಎಸಿಪಿ ವೆಲೆಂಟೈನ್ ಡಿಸೋಜ ಅವರು ಆರಂಭದಲ್ಲಿ ಈ ಪ್ರಕರಣದ ತನಿಖಾಧಿಖಾರಿಯಾಗಿದ್ದು ನಂತರ ಎಸಿಪಿ ರಾಜೇಂದ್ರ ಕುಮಾರ್ ಅವರು ತನಿಖೆಯನ್ನು ಪೂರ್ತಿಗೊಳಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ದೀಪಕ್ ರಾವ್ […]