ಯೋಗೀಶ್ವರ್‌, ರಾಜೂಗೌಡ ಕಾಂಗ್ರೆಸ್ ಸೇರ್ಪಡೆ, ಕಾಂಗ್ರೆಸ್ ಹೈಕಮಾಂಡ್ ತಡೆ

Saturday, February 23rd, 2013
CP Yogishvar & Raju Gauwda

ಬೆಂಗಳೂರು : ರಾಜ್ಯ ಮಾಜಿ ಅರಣ್ಯ ಸಚಿವ ಸಿ.ಪಿ. ಯೋಗೀಶ್ವರ್‌ ಹಾಗೂ ರಾಜೂಗೌಡ ತಮ್ಮ ಬಿಜೆಪಿ ಪಕ್ಷದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಸಿ.ಪಿ. ಯೋಗೀಶ್ವರ್‌ ಮಡಿಕೇರಿಯಲ್ಲಿ  ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರಿಗೆ ರಾಜೀನಾಮೆ ಸಲ್ಲಿಸುವ ಮೂಲಕ ಅವರು ತಮ್ಮ ಬಿ.ಜೆ.ಪಿ.ಯೊಂದಿಗಿನ ನಂಟನ್ನು ಕಡಿದುಕೊಂಡಿದ್ದಾರೆ. ಯೋಗೇಶ್ವರ್‌ ಹಾಗೂ ರಾಜೂಗೌಡ ರಾಜ್ಯ ಕಾಂಗ್ರೆಸ್‌ ನಾಯಕರ ನಿರ್ದೇಶನದಂತೆ ಬಿಜೆಪಿ ಗೆ ರಾಜಿನಾಮೆ ನೀಡಿ ಕಾಂಗ್ರಸ್ ಗೆ ಸೇರುವ ತವಕದಲ್ಲಿದ್ದಾರೆ ಇನ್ನೊಂದೆಡೆ ಕಾಂಗ್ರೆಸ್‌ ಹೈಕಮಾಂಡ್‌ ಮಾತ್ರ ಇದಕ್ಕೆ ಒಪ್ಪಿಗೆ ನೀಡಿಲ್ಲ. ರಾಜ್ಯ […]