ನಾಪತ್ತೆಯಾಗಿದ್ದ ಹೋಟೆಲ್ ಉದ್ಯೋಗಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, September 5th, 2021
Rajesh Poojary

ಬಂಟ್ವಾಳ : ಸೆ.2ರಂದು ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಭಾನುವಾರ ಬೆಳಗ್ಗೆ  ಪತ್ತೆಯಾಗಿದ್ದಾರೆ. ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು. ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು […]

ರಾಜೇಶ್ ಪೂಜಾರಿ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

Saturday, March 31st, 2018
rajesh-poojary

ಮಂಗಳೂರು: ಬೆಂಜನಪದವಿನಲ್ಲಿ ಮಾ. 21, 2014ರಂದು ನಡೆದ ರಾಜೇಶ್ ಪೂಜಾರಿ ಕೊಲೆ ಪ್ರಕರಣದ ನೈಜ ಆರೋಪಿಗಳು ಯಾರು ಎಂಬುದು ನಿಗೂಢವಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಡಿವೈಎಫ್‌‌‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದ ಕಾರ್ಯಕರ್ತ ರಾಜೇಶ್ ಪೂಜಾರಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಪೊಲೀಸರು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಅಮಾಯಕರನ್ನು ವಿನಾ ಕಾರಣ ಬಂಧಿಸಿರುವುದು ಇದರಿಂದ […]

ರಿಕ್ಷಾ ಚಾಲಕನ ಹತ್ಯೆ: ಬಂಟ್ವಾಳ ಪೊಲೀಸರೇ ನೇರ ಹೊಣೆ DYFI ಆರೋಪ

Tuesday, August 12th, 2014
Bantwal Murder

ಮಂಗಳೂರು : ಕ್ರಿಮಿನಲ್ ಗ್ಯಾಂಗ್ ಗಳ ಮೇಲಾಟಕ್ಕೆ ಅಮಾಯಕ ರಿಕ್ಷಾ ಚಾಲಕ ರಿಫಾಯಿ ಹತ್ಯೆಗೀಡಾಗಿರುವುದು ನಾಗರಿಕ ಸಮಾಜವನ್ನೇ ಬೆಚ್ಚಿ ಬೀಳಿಸಿದೆ. ರಿಕ್ಷಾ ಚಾಲಕನ ಬರ್ಬರ ಕೊಲೆಗೆ ಬಂಟ್ವಾಳ ಪೊಲೀಸರ ನಿಷ್ಕ್ರೀಯತೆ, ಕ್ರಿಮಿನಲ್ ನೊಂದಿಗಿನ ಒಡನಾಟವೇ ಕಾರಣ ಎಂದು DYFI ದ.ಕ. ಜಿಲ್ಲಾ ಸಮಿತಿ ಆಪಾದಿಸಿದೆ. ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದನ್ನು ಈ ಘಟನೆ ಎತ್ತಿ ತೋರಿಸುತ್ತದೆ ಎಂದು DYFI ಆರೋಪಿಸಿದೆ. ಮಾರಿಪಳ್ಳ ಪರಿಸರದಲ್ಲಿ ಕಳೆದ ಒಂದೆರಡು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಮಾದಕ ಪದಾರ್ಥಗಳ ಜಾಲ, ಕ್ರಿಮಿನಲ್ […]