ತಲೆಗೆ ಗುಂಡೇಟು ತಗುಲಿದ್ದ ಹದಿನಾರರ ಹರೆಯದ ಬಾಲಕನ ಮೆದುಳು ನಿಷ್ಕ್ರಿಯ

Wednesday, October 6th, 2021
Sudheendra

ಮಂಗಳೂರು : ವೈಷ್ಣವಿ ಕಾರ್ಗೋ ಪ್ರೈ ಲಿಮಿಟೆಡ್  ಬಳಿ ಮಾಲಕ ಚಾಲಕನ ಮದ್ಯೆ ಉಂಟಾದ ಗಲಾಟೆಯಲ್ಲಿ ತಲೆಗೆ ಗುಂಡೇಟು ತಗುಲಿದ್ದ ಹದಿನಾರರ ಹರೆಯದ ಬಾಲಕ  ಚಿಕಿತ್ಸೆಗೆ ಸ್ಪಂಧಿಸದೆ ಮೆದುಳು ನಿಷ್ಕ್ರಿಯಗೊಂಡು ತುರ್ತು ನಿಗಾ ಘಟಕದಲ್ಲಿ ವೆಟಿಲೇಟರ್ ನಲ್ಲಿ ಉಸಿರು ನೀಡಲಾಗುತ್ತಿದೆ. ಮಂಗಳವಾರ ತನ್ನ ಕಚೇರಿ ಮುಂಬಾಗದಲ್ಲಿಯೇ ನಾಲ್ಕು ಸಾವಿರ ರೂಪಾಯಿ ಕೊಡುವ ವಿಚಾರದಲ್ಲಿ ಫೈರಿಂಗ್ ನಡೆದಿದೆ, ಅದು ಮಿಸ್ ಫೈರ್ ಆಗಿ ಮಾಲಕರ ಮಗನ ಕಣ್ಣಿನ ಮೇಲೆಯೇ ತಗುಲಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ವೈಷ್ಣವಿ ಕಾರ್ಗೋ ಪ್ರೈ […]

ಸಂಬಳ ಕೇಳಲು ಬಂದ ನೌಕರನ ಮೇಲೆ ಹಾರಿಸಿದ ಗುಂಡು ಮಗನಿಗೆ ತಗುಲಿ ಗಂಭೀರ

Tuesday, October 5th, 2021
vaishnavi-cargo

ಮಂಗಳೂರು : ಪಾರ್ಸೆಲ್ ಸಾಗಾಟದ  ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ.  ಸಂಸ್ಥೆಯ ನೌಕರರ ಸಂಬಳ ಕೇಳಿದ್ದಕ್ಕೆ, ಮಾಲೀಕ ಗುಂಡು ಹಾರಿಸಿದಾಗ ಅದು ಮಗನ ತಲೆಗೆ ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಮೊರ್ಗನ್ಸ್ ಗೇಟ್ ಬಳಿ ಮಂಗಳವಾರ ಸಂಜೆ ನಡೆದಿದೆ. ಸಂಬಳ ಕೇಳಲು ಬಂದ ನೌಕರನ ಮೇಲಿನ ಸಿಟ್ಟಿನಲ್ಲಿ ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ಎರಡು ಸುತ್ತು ಗುಂಡು ಹಾರಿಸಿದ್ದರು,  ಅದನ್ನು ತಡೆಯಲು ಬಂದ ತನ್ನ ಮಗನ ಮೇಲೆಯೇ ಗುಂಡು‌ ತಗುಲಿದೆ ಎನ್ನಲಾಗಿದೆ. ಕೋಷಿಷ್ಟ […]