ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿ ಮದುವೆಯಲ್ಲಿ ರಾಷ್ಟ್ರ, ರಾಜ್ಯ ನಾಯಕರು

Wednesday, September 1st, 2021
Prahlad Joshi

ಹುಬ್ಬಳ್ಳಿ:  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಮದುವೆ ಇಲ್ಲಿನ ಡೆನಿಸನ್ಸ್ ಹೋಟೆಲ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನಡೆಯಿತು.  ಸಮಾರಂಭದಲ್ಲಿ ರಾಷ್ಟ್ರ, ರಾಜ್ಯ ನಾಯಕ ರು ಭಾಗವಹಿಸಿ ಶುಭ ಹಾರೈಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್, ಕೇಂದ್ರ ಸಚಿವರಾದ ಡಿ.ರಾವ್‌ಸಾಹೇಬ್ ದಾದಾರಾವ್‌, ಅರ್ಜುನ್‌ ರಾಮಪಾಲ್‌ ಮೇಘ್ವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್‌. ಅಶೋಕ್, ಹಾಲಪ್ಪ ಆಚಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಪಾಲ್ಗೊಂಡಿದ್ದರು. ಗುರವಾರ […]